Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕದ ಮಾನ ಮರ್ಯಾದೆ ಪ್ರಪಂಚದಲ್ಲಿ ಹೋಗಿದೆ : ಬಿಜೆಪಿ ವಿರುದ್ಧ ಕೆಪಿಸಿಸಿ ವಕ್ತಾರ ಆಕ್ರೋಶ

Facebook
Twitter
Telegram
WhatsApp

ಕರ್ನಾಟಕದ ಮಾನ ಮರ್ಯಾದೆ ಪ್ರಪಂಚದಲ್ಲಿ ಹೋಗಿದೆ : ಬಿಜೆಪಿ ವಿರುದ್ಧ ಕೆಪಿಸಿಸಿ ವಕ್ತಾರ ಆಕ್ರೋಶ

ಮೈಸೂರು: ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಇಂದು ಜಿಲ್ಲೆಯಲ್ಲಿ ಸುದ್ದಿಗೋಷ್ಟಿ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ಕಳೆದ ಎರಡು ತಿಂಗಳಿನಿಂದ ಬಿಜೆಪಿಯವರು ಡೈವರ್ಟ್ ಮಾಡೋ ದಿಕ್ಕಿನಲ್ಲಿದ್ದಾರೆ. ಹಿಜಾಬ್ ವಿಚಾರ ತಂದ್ರು, ಮುಸ್ಲಿಂ ಸಮುದಾಯದವರಿಗೆ ಜಾತ್ರೆಗಳಲ್ಲಿ ಅಂಗಡಿ ಮುಂಗಟ್ಟುಗಳಿಗೆ ಅವಕಾಶ ನೀಡಬಾರದು ಎಂಬುದನ್ನು ತಂದಿರಿ, ಟಿಪ್ಪು ಪಠ್ಯ ಪುಸ್ತಕದಲ್ಲಿ ಟಿಪ್ಪು ಚರಿತ್ರೆ ತೆಗೆಯುವ ಬಗ್ಗೆ ಪ್ರಸ್ತಾಪ, ಭಗವದ್ಘಿತೆ ಅಳವಡಿಸುವ ಬಗ್ಗೆ ಪ್ರಸ್ತವಾನೆ ತಂದರು. ಇತ್ತೀಚೆಗೆ ಹಲಾಲ್ ಕಟ್ ವಿಚಾರ ನಡೀತು. ಹೊಸ ತಡುಕಿಗೆ ಹಲಾಲ್ ಕಟ್ ಜಟ್ಕಾ ಕಟ್ ಎಂಬುದನ್ನ ತರುವಲ್ಲಿ ಬಿಜೆಪಿಯವರು ನಿರಂತರವಾಗಿ ಮಾಡುತ್ತಿದ್ದಾರೆ.

ಮಾನ ಮರ್ಯಾದೆ ದೇಶದಲ್ಲಿ ಅಲ್ಲ ಪ್ರಪಂಚದಲ್ಲೇ ತುಂಬಾ ಕೇವಲವಾಗಿ ಕರ್ನಾಟಕವನ್ನ, ಬೆಂಗಳೂರನ್ನ ನೋಡುವ ಪರಿಸ್ಥಿತಿಯನ್ನ ಬಿಜೆಪಿ ಸರ್ಕಾರ ತಂದಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆ ಉದಾಹರಣೆಯಾಗಿ ಕಿರಣ್ ಮಜುಂದಾರ್ ಒಂದು ಟ್ವೀಟ್ ಮಾಡಿದ್ದರು‌. ಆ ಟ್ವೀಟ್ ನ್ನ ಕೇಂದ್ರ ಸರ್ಕಾರ ಪರಿಗಣಿಸಲೇ ಬೇಕಾಗಿದೆ.

ಅರಬ್ ದೇಶಗಳಿಗೆ ನಮ್ಮ ದೇಶದಿಂದ ಆಗುತ್ತಿದ್ದ ವ್ಯವಹಾರದಲ್ಲಿ ಕುಸಿತ ಕಂಡಿದೆ. ಇದು ಆಘಾತಕಾರಿಯಾಗಿದೆ. ನಮ್ಮಲ್ಲಿ ಇಂಪೋರ್ಟ್ ಮಾಡಿಕೊಳ್ಳುತ್ತಿದ್ದ ವಸ್ತುಗಳನ್ನ ಅವರು ನಿಲ್ಲಿಸಬಹುದು. ಈಗಾಗಲೇ ಎಕ್ಸ್ ಪೋರ್ಟ್ ಕುಸಿತಗೊಂಡಿದೆ. ಬಿಜೆಪಿಗರಿಗೆ ಚುನಾವಣೆ, ಅಧಿಕಾರವೇ ಮುಖ್ಯ. ಬೇರೆಯವರ ಸಮಾಧಿ ಮೇಲೆ ಅಧಿಕಾರ ನಡೆಸುತ್ತಾರೆ ಎಂಬುದಕ್ಕೆ ಉದಾಹರಣೆ ಕರ್ನಾಟಕದಲ್ಲಿ ಕಳೆದ ಎರಡು ತಿಂಗಳನಿಂದ ನಡೆಯುತ್ತಿರುವ ಘಟನೆಯೇ ಉದಾಹರಣೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!