Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಟಿ ರವಿಯನ್ನು ಸೋಲಿಸಿದ ಕಾಂಗ್ರೆಸ್ ಅಭ್ಯರ್ಥಿ: ಹಾಲಿನ ಅಭಿಷೇಕ ಆಗಿದ್ದು ಮಾತ್ರ ಜೆಡಿಎಸ್ ಅಭ್ಯರ್ಥಿಗೆ.. ಕಾರಣ ಏನು ಗೊತ್ತಾ..?

Facebook
Twitter
Telegram
WhatsApp

 

 

ಚಿಕ್ಕಮಗಳೂರು: ಬಿಜೆಪಿ ಅಭ್ಯರ್ಥಿ ಸಿಟಿ ರವಿ ಈ ಬಾರಿ ಹೀನಾಯವಾಗಿ ಸೋಲು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ತಮ್ಮಯ್ಯ ಗೆಲುವು ಕಂಡಿದ್ದಾರೆ. ಆದರೆ ಇದರ ಮಧ್ಯೆ ಜೆಡಿಎಸ್ ಅಭ್ಯರ್ಥಿಗೆ ಹಾಲಿನ ಅಭಿಷೇಕ ಮಾಡಲಾಗಿದೆ. ಅದಕ್ಕೆ ಕಾರಣವೂ ಇದೆ.

ಸಿಟಿ ರವಿಯನ್ನು ಸೋಲಿಸಲು ಕಾಂಗ್ರೆಸ್ ಅಭ್ಯರ್ಥಿಗೆ ಈ ಬಾರಿ ಬೆಂಬಲ ಜಾಸ್ತಿ ಇತ್ತು. ಜೆಡಿಎಸ್ ಎಂಎಲ್ಸಿ ಭೋಜೇಗೌಡ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಿಸಿದ್ದರು. ಬಹಿರಂಗವಾಗಿ ಪ್ರಚಾರ ಮಾಡಿದ್ದರು. ಫಲಿತಾಂಶ ಕೂಡ ಕಾಂಗ್ರೆಸ್ ಪರವೇ ಬಂದಿದೆ. ಸಿಟಿ ರವಿ ಹೀನಾಯವಾಗಿ ಸೋತಿದ್ದಾರೆ. ಹೀಗಾಗಿ ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.

ಭೋಜೇಗೌಡ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರ ಪರಮಾಪ್ತರಾಗಿದ್ದವರು. ಕಾಂಗ್ರೆಸ್ ಜೊತೆ ಮೊದಲೇ ಒಪ್ಪಂದ ಮಾಡಿಕೊಂಡಿದ್ದರಿಂದ, ಅವರಿಗೆ ಬೆಂಬಲ ನೀಡಲಾಗಿತ್ತು. ಗೆದ್ದ ಕೂಡಲೇ ನಗರದ ಹೊಸಮನೆ ಬಡಾವಣೆಯಲ್ಲಿರುವ ಭೋಜೇಗೌಡ ಅವರಿಗೆ ಹಾಲಿನ ಅಭಿಷೇಕ ಮಾಡಿ, ಹೂವಿನ ಹಾರ ಹಾಕಿ ಸನ್ಮಾನ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!