Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸ್ಮೃತಿ ಇರಾನಿ ಅವರ ಪದವಿ ಹುಡುಕಿ ತನ್ನಿ : ಸವಾಲು ಹಾಕಿದ ಕಾಂಗ್ರೆಸ್

---Advertisement---

ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಜಾರಿಗೆ ತಂದ ಬಳಿಕ ಬಿಜೆಪಿ ನಾಯಕರನ್ನು ಟ್ಯಾಗ್ ಮಾಡಿ ನಿಮಗೂ ಉಚಿತ ಎಂದು ಹೇಳಿತ್ತು. ಬಿಹೆಪಿಯವರು ಆ ಟ್ಬೀಟ್ ಗೆ ಮರು ಟ್ವೀಟ್ ಮಾಡಿ, ತಿರುಗೇಟು ನೀಡಿದ್ದರು.

ಖಂಡಿತಾ ಸ್ವಾಮಿ… ಹಾಗೆಯೇ ನಿರುದ್ಯೋಗ ಭತ್ಯೆಯನ್ನು ಶ್ರೀ @RahulGandhiಯವರಿಗೂ (ಪದವೀಧರರಾಗಿದ್ದರೆ ಮಾತ್ರ) ಹಾಗೂ ಡಾ. ಯತೀಂದ್ರ ಸಿದ್ದರಾಮಯ್ಯನವರಿಗೂ ದಯಪಾಲಿಸಿ ಎಂದು ಟ್ವೀಟ್ ಮಾಡಿದ್ದರು. ಇಂದು ಆ ಟ್ವೀಟ್ ಗೆ ಕಾಂಗ್ರೆಸ್ ಮತ್ತೊಮ್ಮೆ ತಿರುಗೇಟು ನೀಡಿದೆ.

‘@BJP4Karnataka, ರಾಹುಲ್ ಗಾಂಧಿಯವರು ಪದವೀಧರರಿದ್ದಾರೆ ಸರಿ, @Dr_Yathindra_S ಅವರೂ ನೀವೇ ಹೇಳಿದಂತೆ ಡಾಕ್ಟರ್ ಆಗಿದ್ದಾರೆ. @smritiirani ಅವರ ಪದವಿ ಹುಡುಕಿ ತನ್ನಿ, ವಿಶ್ವದಲ್ಲಿ ಯಾವ ಯುನಿವರ್ಸಿಟಿಯಲ್ಲಿ “ಎಂಟೈರ್ ಪೊಲಿಟಿಕಲ್ ಸೈನ್ಸ್” ಪದವಿ ಇದೆ ಎಂಬುದನ್ನೂ ಹುಡುಕಿ ತನ್ನಿ. ಅವರಿಗೂ ಭತ್ಯೆ ಕೊಡುವ ಬಗ್ಗೆ ಚಿಂತಿಸೋಣ! (ವಿ ಸೂ – ವಾಟ್ಸಾಪ್ ಯೂನಿವರ್ಸಿಟಿಯ ಪದವಿಯನ್ನು ಪರಿಗಣಿಸುವುದಿಲ್ಲ) ಎಂದು ಟ್ವೀಟ್ ಮೂಲಕ ಪದವಿ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...