Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ಮೃತಿ ಇರಾನಿ ಅವರ ಪದವಿ ಹುಡುಕಿ ತನ್ನಿ : ಸವಾಲು ಹಾಕಿದ ಕಾಂಗ್ರೆಸ್

Facebook
Twitter
Telegram
WhatsApp

ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಜಾರಿಗೆ ತಂದ ಬಳಿಕ ಬಿಜೆಪಿ ನಾಯಕರನ್ನು ಟ್ಯಾಗ್ ಮಾಡಿ ನಿಮಗೂ ಉಚಿತ ಎಂದು ಹೇಳಿತ್ತು. ಬಿಹೆಪಿಯವರು ಆ ಟ್ಬೀಟ್ ಗೆ ಮರು ಟ್ವೀಟ್ ಮಾಡಿ, ತಿರುಗೇಟು ನೀಡಿದ್ದರು.

ಖಂಡಿತಾ ಸ್ವಾಮಿ… ಹಾಗೆಯೇ ನಿರುದ್ಯೋಗ ಭತ್ಯೆಯನ್ನು ಶ್ರೀ @RahulGandhiಯವರಿಗೂ (ಪದವೀಧರರಾಗಿದ್ದರೆ ಮಾತ್ರ) ಹಾಗೂ ಡಾ. ಯತೀಂದ್ರ ಸಿದ್ದರಾಮಯ್ಯನವರಿಗೂ ದಯಪಾಲಿಸಿ ಎಂದು ಟ್ವೀಟ್ ಮಾಡಿದ್ದರು. ಇಂದು ಆ ಟ್ವೀಟ್ ಗೆ ಕಾಂಗ್ರೆಸ್ ಮತ್ತೊಮ್ಮೆ ತಿರುಗೇಟು ನೀಡಿದೆ.

‘@BJP4Karnataka, ರಾಹುಲ್ ಗಾಂಧಿಯವರು ಪದವೀಧರರಿದ್ದಾರೆ ಸರಿ, @Dr_Yathindra_S ಅವರೂ ನೀವೇ ಹೇಳಿದಂತೆ ಡಾಕ್ಟರ್ ಆಗಿದ್ದಾರೆ. @smritiirani ಅವರ ಪದವಿ ಹುಡುಕಿ ತನ್ನಿ, ವಿಶ್ವದಲ್ಲಿ ಯಾವ ಯುನಿವರ್ಸಿಟಿಯಲ್ಲಿ “ಎಂಟೈರ್ ಪೊಲಿಟಿಕಲ್ ಸೈನ್ಸ್” ಪದವಿ ಇದೆ ಎಂಬುದನ್ನೂ ಹುಡುಕಿ ತನ್ನಿ. ಅವರಿಗೂ ಭತ್ಯೆ ಕೊಡುವ ಬಗ್ಗೆ ಚಿಂತಿಸೋಣ! (ವಿ ಸೂ – ವಾಟ್ಸಾಪ್ ಯೂನಿವರ್ಸಿಟಿಯ ಪದವಿಯನ್ನು ಪರಿಗಣಿಸುವುದಿಲ್ಲ) ಎಂದು ಟ್ವೀಟ್ ಮೂಲಕ ಪದವಿ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ತುರುವನೂರಿನಲ್ಲಿ  ಮತದಾನ ಜಾಗೃತಿ

  ಚಿತ್ರದುರ್ಗ. ಏ.16: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿ ವ್ಯಾಪ್ತಿಯಲ್ಲಿ ತಾಲ್ಲೂಕು ಸ್ವೀಪ್ ಸಮಿತಿಯಿಂದ ಮಂಗಳವಾರ ಮತದಾನ ಜಾಗೃತಿ ನಡೆಸಲಾಯಿತು.

ಕನ್ನಡದ ಹಿರಿಯ ನಟ ದ್ವಾರಕೀಶ್ ನಿಧನ : ಗಣ್ಯರಿಂದ ಸಂತಾಪ

ಬೆಂಗಳೂರು, ಏಪ್ರಿಲ್. 16 : ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ

ಬೇಸಿಗೆಯಲ್ಲಿ ಮೊಟ್ಟೆ ತಿಂದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಮೊಟ್ಟೆ ಆರೋಗ್ಯಕ್ಕೆ ಒಳ್ಳೆಯದು ಎನ್ನುತ್ತಾರೆ. ಮೊಟ್ಟೆ ಸೇವನೆ ಆರೋಗ್ಯಕ್ಕೆ ತುಂಬಾ ಉಪಯುಕ್ತ ಎಂದು ಹೇಳುತ್ತಾರೆ. ಮೊಟ್ಟೆಗಳಲ್ಲಿ ವಿಟಮಿನ್ ಎ, ವಿಟಮಿನ್ ಬಿ12, ವಿಟಮಿನ್ ಡಿ, ಪ್ರೊಟೀನ್, ಕ್ಯಾಲ್ಸಿಯಂ, ಸತು, ಫೋಲೇಟ್ ಮತ್ತು

error: Content is protected !!