ಕಾಂಗ್ರೆಸ್ ನವರಿಗೆ ಸಂವಿಧಾನ, ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ : ಸಿಟಿ ರವಿ..!

suddionenews
1 Min Read

ರಾಮನಗರ: ಸರ್ಕಾರಿ ಕಾರ್ಯಕ್ರಮದಲ್ಲಿ ನಡೆದ ಗಲಾಟೆ ಬಗ್ಗೆ ಸಿಟಿ ರವಿ ಮಾತನಾಡಿದ್ದು, ಕಾಂಗ್ರೆಸ್ ನವರು ಗೂಂಡಾಗಳು ಎಂದಿದ್ದಾರೆ. ಅವರು ಸಂವಿಧಾನಕ್ಕೆ ಮತ್ತು ಪ್ರಜಾಪ್ರಭುತ್ವಕ್ಕೆ ಬೆಲೆ ಕೊಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಗಳ ಎದುರೆ ಸಚಿವರ ಮೇಲೆ ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ಹಾಗೂ ಎಂಎಲ್ಸಿ ರವಿ ಹಲ್ಲೆ ಮಾಡಲು ಹೋಗಿದ್ದಾರೆ. ಇದು ಅತ್ಯಂತ ಖಂಡನೀಯ ವಿಚಾರ. ಗೂಂಡಾ ರಾಜಕಾರಣ ಮಾಡಲು ಹೊರಟಿದ್ದಾರೆ ಎಂದಿದ್ದಾರೆ.

ಇಂದು ರಾಮನಗರದಲ್ಲಿ ಸರ್ಕಾರದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಿಎಂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆದ್ರೆ ಮಾತ್ ಮಾತಾಡುವಾಗ್ಲೇ ಸಿಎಂ ಎದುರೇ ಸಂಸದ ಡಿ ಕೆ ಸುರೇಶ್ ಹಾಗೂ ಸಚಿವ ಅಶ್ವಥ್ ನಾರಾಯಣ್ ಕೈ ಕೈ ಮಿಲಾಯಿಸಿ. ಜಗಳ ಜೋರಾಗಿತ್ತು. ಇದು ನೋಡಿಗ ರಾಜ್ಯದ ಮಂದಿಗೆ ಅಸಹ್ಯಕರ ಘಟನೆ ಅಂತಲೂ ಆ ಕ್ಷಣಕ್ಕೆ ಅನಿಸಿದೆ.

Share This Article
Leave a Comment

Leave a Reply

Your email address will not be published. Required fields are marked *