Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಮುಗಿದ ಅಧ್ಯಾಯ : ಸಿ.ಎಂ. ಇಬ್ರಾಹಿಂ

Facebook
Twitter
Telegram
WhatsApp

 

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಸಿ.ಎಂ. ಇಬ್ರಾಹಿಂ ಕಾಂಗ್ರೆಸ್ ಮೇಲೆ ಮುನಿಸಿಕೊಂಡಂತೆ ಕಾಣುತ್ತಿದೆ. ತಬ್ಬಲಿ ನೀ ಆದೆಯಾ ಎಂಬಂತಾಗಿದೆ ನನ್ನ ಸ್ಥಿತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ನಿನ್ನೆ ಬಿ ಕೆ ಹರಿಪ್ರಸಾದ್ ಅವರಿಗೆ ವಿಧಾನ ಪರಿಷತ್ ವಿಪಕ್ಷ ನಾಯಕನ ಜವಬ್ದಾರಿ ನೀಡಿದೆ. ಈ ಬಗ್ಗೆ ಮಾತನಾಡಿದ್ದು, ಎಐಸಿಸಿ ತೀರ್ಮಾನ ಸಂತೋಷಕರವಾಗಿದೆ. ಹರಿಪ್ರಸಾದ್, ಶಿವಕುಮಾರ್ ಒಳ್ಳೆಯ ಟೀಮ್. ವಿಚಾರಧಾರೆಗಳು ಒಂದೇ ಆಗಿರೋದ್ರಿಂದ ನೇಮಕ ಮಾಡಿದ್ದಾರೆ. ಇದು ಬಹಳ ಖುಷಿ ಕೊಟ್ಟಿದೆ.

ಆದ್ರೆ ನನ್ನ ಸ್ಥಿತಿ ತಬ್ಬಲಿ ನೀನಾದೆಯಾ‌ ಎಂಬಂತಾಗಿದೆ. ಸಿದ್ದರಾಮಯ್ಯ ಅವರಿಗಾಗಿ ದೇವೇಗೌಡ ಅಂಥ ನಾಯಕರನ್ನ ಬಿಟ್ಟು ಬಂದೆ. ರಾತ್ರಿಯಿಂದ ಸಾಕಷ್ಟು ಕರೆಗಳು ಬರ್ತೀವೆ. ಸಿದ್ದರಾಮಯ್ಯ ಅವರನ್ನು ಬಾದಾಮಿಗೆ ಕರೆದುಕೊಂಡು ಹೋಗಿ ನಾಮಿನೇಷನ್ ಮಾಡಿದ್ದೆ. ನನ್ನ ಹಿತೈಶಿಗಳ ಸಭೆ ಕರೆದು ಆದಷ್ಟು ಬೇಗ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ. ಜೊತೆಗೆ ಕಾಂಗ್ರೆಸ್ ನನಗೆ ಮುಗಿದ ಅಧ್ಯಾಯ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ನಿಮ್ಮ ಸಂಗಾತಿ ಮಾತು ಕೇಳುತ್ತಿಲ್ಲವೇ?

ಈ ರಾಶಿಯ ನಿಮ್ಮ ಸಂಗಾತಿ ಮಾತು ಕೇಳುತ್ತಿಲ್ಲವೇ? ಈ ರಾಶಿಯವರಿಗೆ ವರ ಪಸಂದೇ ಆಗುತ್ತಿಲ್ಲ.   ಬುಧವಾರ- ರಾಶಿ ಭವಿಷ್ಯ ಮೇ-22,2024 ಸೂರ್ಯೋದಯ: 05:46, ಸೂರ್ಯಾಸ್ತ : 06:39 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಹೆಚ್ಚಿನ ಶುಲ್ಕ ವಸೂಲಿ – ಶಿಕ್ಷಣ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21: ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿರುವ ಹಲವು ಶಿಕ್ಷಣ ಸಂಸ್ಥೆಗಳು ಮಕ್ಕಳ ದಾಖಲಾತಿಗಾಗಿ ಮಾನವೀಯತೆ ಮರೆತು ಸರ್ಕಾರ ನಿಗಧಿಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು

ಜವಾಬ್ದಾರಿಯುತವಾಗಿ ಎಚ್ಚರಿಕೆಯಿಂದ ಮತ ಎಣಿಕೆಕಾರ್ಯ ನಿರ್ವಹಿಸಲು ಸೂಚನೆ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21 : ಏಪ್ರಿಲ್ 26ರಂದು ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಜೂನ್ 04ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಚುನಾವಣೆಯ

error: Content is protected !!