Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಟಿ ರವಿಗೆ ಹೊಸ ಬಿರುದು ನೀಡಿದ ಕಾಂಗ್ರೆಸ್..!

Facebook
Twitter
Telegram
WhatsApp

ಬೆಂಗಳೂರು: ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮಾಂಸಾಹಾರ ಸೇವಿಸಿ, ನಾಗಬನಕ್ಕೆ ಪ್ರವೇಶ ಮಾಡಿದ್ದಾರೆ ಎಂಬುದು ಗೊತ್ತಾದ ಮೇಲೆ, ವಿರೋಧ ಪಕ್ಷದ ನಾಯಕರು ಸಖತ್ತಾಗಿಯೇ ಕ್ಲಾಸ್ ತೆಗೆದುಕೊಂಡಿದ್ದರು. ಮಾಂಸಾಹಾರ ಸೇವಿಸಿ ನಾಗಬನಕ್ಕೆ ಹೋಗಿದ್ದಕ್ಕೆ ಸಿಕ್ಕಾಪಟ್ಟೆ ಟೀಕೆಗಳು ವ್ಯಕ್ತವಾಗಿದ್ದವು.

ಆ ವಿಚಾರಕ್ಕೆ ಸಿಟಿ ರವಿ ಕೂಡ ಸ್ಪಷ್ಟನೆ ನೀಡಿದ್ದರು. ನಾನು ನಾಗಬನದ ಒಳಗೆ ಹೋಗಿರಲಿಲ್ಲ. ಹೊರಾಂಗಣದಲ್ಲಿಯೇ ನಿಂತು ನೋಡಿಕೊಂಡು ಬಂದಿದ್ದೇನೆ. ಕಾಂಗ್ರೆಸ್ ನವರ ರೀತಿ ಏನಿವಾಗ ನಾನು ಮಾಂಸ ತಿಂದೆ ದೇವಸ್ಥಾನಕ್ಕೆ ಹೋಗುತ್ತೇ‌ನೆ ಎಂಬ ಮಾತು ಆಡುವುದಿಲ್ಲ ಎಂದಿದ್ದರು. ಅದಾದ ಮೇಲೂ ಈ ಬಗ್ಗೆ ಚರ್ಚೆ ತಾರಕಕ್ಕೇರಿತ್ತು. ಇಂದು ಮತ್ತೆ ಸಿಟಿ ರವಿ ಉತ್ತರ ನೀಡಿ, ನಾನು ಮಾಂಸಾಹಾರ ತಿಂದಿದ್ದನ್ನು ಮರೆತಿದ್ದೆ ಎಂದು ಹೇಳಿದ್ದರು.

ಸಿಟಿ ರವಿ ಅವರ ಈ ಮಾತಿಗೆ ಕಾಂಗ್ರೆಸ್ ಹೊಸ ಬಿರುದು ನೀಡಿದೆ. ” ಬಿಜೆಪಿಗರದ್ದು ದಿನಕ್ಕೊಂದು ಸುಳ್ಳು, ಕ್ಷಣಕ್ಕೊಂದು ವೇಷ. ಹೊಟ್ಟೆಗೆ ಏನ್ ತಿಂದಿದ್ದೆ ಅನ್ನೋದನ್ನೇ ಮರೆತಿದ್ದ @CTRavi_BJP ಅವರಿಗೆ ಅಂದು ಆಕ್ಸಿಡೆಂಟ್ ಮಾಡಿದಾಗ ಕುಡಿದಿದ್ದೇನು ಅನ್ನೋದಾದ್ರೂ ನೆನಪಿದೆಯೇ?. ದೇವಸ್ಥಾನದ ಆವರಣ ಪ್ರವೇಶಿಸಿದ್ದಕ್ಕೆ ಸಾಕ್ಷಿ ಇದ್ದರೂ ಸುಳ್ಳು ಹೇಳುವ ಸಿ.ಟಿ ರವಿ – “ಬೆಸ್ಟ್ ಸುಳ್ಳುಗಾರ ಆಫ್ ದಿ ಇಯರ್”!!” ಎಂದು ಟ್ವೀಟ್ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!