Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಳೆದ‌ ಬಾರಿ ಬಿಜೆಪಿ ಸೋಲಲು ಕಾಂಗ್ರೆಸ್ ಗ್ಯಾರಂಟಿ ಕಾರಣವಲ್ಲ : ಸೂಲಿಬೆಲೆ ಹೇಳಿದ್ದೇನು..?

Facebook
Twitter
Telegram
WhatsApp

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೆಲುವನ್ನು ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿತ್ತು. ಸ್ವತಃ ಪ್ರಧಾನಿ ಮೋದೊಯವರೇ ರಾಜ್ಯಕ್ಕೆ ಬಂದು ಪ್ರಚಾರ ನಡೆಸಿ ಹೋಗಿದ್ದರು. ಆದರೂ ಕಾಂಗ್ರೆಸ್ ಬಹುಮತದಲ್ಲಿ ಅಧಿಕಾರಕ್ಕೆ ಬಂದಿತ್ತು. ಕಾಂಗ್ರೇಸ್ ಕೊಟ್ಟ ಗ್ಯಾರಂಟಿಗಳಿಂದಾನೇ ಬಿಜೆಪಿ ಸೋಲುವುದಕ್ಕೆ ಕಾರಣವಾಯ್ತು ಎಂದೇ ಹಲವರು ಹೇಳಿದ್ದರು. ಆದರೆ‌ಅದು ಸತ್ಯ ಅಲ್ಲ ಎಂಬುದಾಗಿ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಕಾಂಗ್ರೆಸ್ ಕೊಟ್ಟ ಗ್ಯಾರಂಟಿಯಿಂದಾನೇ ಬಿಜೆಪಿ ಸೋಲಿಗೆ ಕಾರಣವಾಯ್ತು ಎಂದು ಅನೇಕರು ಹೇಳುತ್ತಾರೆ. ಅದೇ ಸತ್ಯವಾಗಿದ್ದರೆ, ಬಿಜೆಪಿಗೆ ಶೇಕಡಾ 36 ರಷ್ಟು ಮತಗಳು ಸಹ ಬರುತ್ತಿರಲಿಲ್ಲ. ವಿಧಾನಸಭೆಯಲ್ಲಿ ಬಿಜೆಪಿಗೆ ಸೋಲಾಗಿದ್ದು ಬಿಜೆಪಿಯ ಕೆಟ್ಟ ಆಡಳಿತದಿಂದಾಗಿ ಎಂದಿದ್ದಾರೆ.

ಕೆಟ್ಟ ಆಡಳಿತ, ಎಲೆಕ್ಷನ್ ಮ್ಯಾನೆಜ್‌ಮೆಂಟ್‌ ನಿಂದಾಗಿ ಬಿಜೆಪಿಗೆ ಸೋಲಾಗಿದೆ. ಎದುರಾಳಿ ಆರೋಪಕ್ಕರ ಸರಿಯಾದ ಉತ್ತರ ಕೊಡುವಲ್ಲಿಯೂ ವಿಫಲವಾಗಿದೆ ಎಂದಿದ್ದಾರೆ. ವಿಧಾನಸಭೆಯ ಚುನಾವಣೆಯಲ್ಲಿ ಕೇವಲ 66 ಸೀಟುಗಳನ್ನು ಪಡೆದ ಬಿಜೆಪಿ ಹೀನಾಯವಾಗಿ ಸೋಲು ಕಂಡಿದೆ. ಈಗ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಕ್ಷೇತ್ರ ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!