Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾಸಕ ಕುಮಾಸ್ವಾಮಿ ವಿಚಾರದಲ್ಲಿ ಸಂಪೂರ್ಣ ತನಿಖೆ ನಡೆಸುವಂತೆ ಆಗ್ರಹಿಸಿದ ಕಾಂಗ್ರೆಸ್..!

Facebook
Twitter
Telegram
WhatsApp

 

ಚಿಕ್ಕಮಗಳೂರು: ಇತ್ತಿಚೆಗೆ ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಶವವಿಟ್ಟು ಪ್ರತಿಭಟನೆ ನಡೆಸುತ್ತಿದ್ದ ವೇಳೆ, ಶಾಸಕ ಎಂ ಪಿ ಕುಮಾರಸ್ವಾಮಿ ಅವರ ಮೇಲೆ ಜನ ಆಕ್ರೋಶಗೊಂಡಿದ್ದರು. ಪ್ರತಿಭಟನೆಯನ್ನು ನಡೆಸುತ್ತಿದ್ದವರು ಶಾಸಕರು ಬಂದಾಕ್ಷಣ ಜೋರು ಗಲಾಟೆ ಮಾಡಿದ್ದಾರೆ. ಇದನ್ನು ಕಂಡ ಪೊಲೀಸರು, ತಕ್ಷಣ ಅಲ್ಲಿಗೆ ಬಂದು ಶಾಸಕರನ್ನು ಕರೆದುಕೊಂಡು ಹೋಗಿದ್ದಾರೆ.

ಈ ಸಂದರ್ಭದ ವಿಡಿಯೋವೊಂದು ವೈರಲ್ ಆಗಿದೆ. ಶಾಸಕ ಎಂ ಪಿ ಕುಮಾರಸ್ವಾಮಿ, ಓಡೋಡಿ ಬಂದಿದ್ದಾರೆ. ಪೊಲೀಸರು ಸುತ್ತಲಿನ ಜನರನ್ನು ತಡೆಯುತ್ತಿದ್ದಾರೆ. ಬಂದ ಕೂಡಲೇ ಕಾರನ್ನು ಹತ್ತಿ ಕೂತಿದ್ದಾರೆ. ತಲೆಯ ಮೇಲೆ ಕೈ ಇಟ್ಟುಕೊಂಡು ಕೂತಿರುವುದನ್ನು ಬಿಟ್ಟರೆ ಆ ಸಂದರ್ಭದಲ್ಲಿ ಬಟ್ಟೆ ಹರಿದಿರಲಿಲ್ಲ.

ಕಾರಲ್ಲಿ ಒಮ್ಮೆ ಕೂತಾದ ಮೇಲೆ ಅವರು ಕೆಳಗೆ ಇಳಿದು ಇಲ್ಲ. ಈ ಮಧ್ಯೆ ಅವರು ಮಾತನಾಡುವಾಗ ಬಟ್ಟೆ ಹರಿದಿತ್ತು. ಇದು ರಾಜಕೀಯ ಪ್ರೇರಿತ ಎಂದೇ ಹೇಳಲಾಗುತ್ತಿದೆ. ಮಾಡಿದವರು ಯಾರು..? ಹೇಗಾಯಿತು..? ಎಂಬುದೆಲ್ಲ ಸಂಪೂರ್ಣ ತನಿಕೆಯಾಗಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!