Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದು ನಿಜ ಕನಸುಗಳಿಗೆ ವಿರುದ್ಧವಾಗಿ ಬಿಜೆಪಿ ಕಳ್ಳಮಾರ್ಗ ಸಂಚಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್..!

Facebook
Twitter
Telegram
WhatsApp

ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ಟಿಪ್ಪು ವೇಷ ಹಾಕಿ, ಸಿದ್ದರಾಮಯ್ಯ ನಿಜ ಕನಸುಗಳು ಎಂಬ ಪುಸ್ತಕ ಬಿಡುಗಡೆಗೆ ಪ್ಲ್ಯಾನ್ ನಡೆಯುತ್ತಿರುವಾಗಲೇ, ಬಿಜೆಪಿಯವರ ಪುಸ್ತಕವನ್ನು ಕಾಂಗ್ರೆಸ್ ಹೊರ ತರುತ್ತಿದೆ. ಬಿಜೆಪಿ ಕಳ್ಳಮಾರ್ಗ ಎಂಬ ಪುಸ್ತಕವನ್ನು ಹೊರ ತರುತ್ತಿದೆ.

ಕಾಂಗ್ರೆಸ್ ನಿಂದ ಪುಸ್ತಕ ಲೋಕಾರ್ಪಣೆಯ ಪೋಸ್ಟರ್ ರಿಲೀಸ್ ಆಗಿದೆ. ಪುಸ್ತಕದ ಮುಖಪುಟದಲ್ಲಿ, ಹಿಂದುತ್ವದ ಹೆಸರಿನಲ್ಲಿ ದಲಿತ-ಒಬಿಸಿಗಳ ತುಳಿತ. ಗುಜರಾತ್ ನರಮೇಧ, ಬಿಜೆಪಿ ಕಳ್ಳಮಾರ್ಗ, ದಲಿತ ಒಬಿಸಿಗಳ ಯೂಸ್ ಅಂಡ್ ಥ್ರೋ ಮಂತ್ರ ಇದ್ದು, ಸಂಪುಟ 1 ಕೃತಿ ಪುಸ್ತಕ ಲೋಕಾರ್ಪಣೆ ಎಂದು ಬರೆಯಲಾಗಿದೆ‌. ಜೊತೆಗೆ ಎರಡು ಪುಸ್ತಕಗಳಲ್ಲೂ ತಿಳಿದುಕೊಳ್ಳುವ ಆಸಕ್ತಿ ಇದ್ದರೆ ಓದಿ ಎಂದು ಬರೆಯಲಾಗಿದೆ.

ಚುನಾವಣೆ ಹತ್ತಿರವಾಗುತ್ತಿದ್ದಂತೆ ಎರಡು ಪಕ್ಷದಿಂದಾನು ಪುಸ್ತಕಗಳ ಕುಸ್ತಿ ಶುರುವಾಗಿದೆ. ಕಾಂಗ್ರೆಸ್ ಮೇಲೆ ಬಿಜೆಪಿಯವರು, ಬಿಜೆಪಿಯವರ ಮೇಲೆ ಕಾಂಗ್ರೆಸ್ ನವರು ಪುಸ್ತಕ ಲೋಕಾರ್ಪಣೆ ಮೂಲಕ ಟಾಂಗ್ ನೀಡುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!