Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಹಿಳೆಯರಾಯ್ತು.. ಈಗ ಯುವಕರಿಗೂ ಮಾಸಾಶನ ಕೊಡಲು ಹೊರಟ ಕಾಂಗ್ರೆಸ್..!

Facebook
Twitter
Telegram
WhatsApp

 

ಬೆಳಗಾವಿ: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದೆ. ಜನರ ಮನಸ್ಸು ಗೆಲ್ಲುವುದಕ್ಕೆ ಈಗಾಗಲೇ ಪ್ರಚಾರದ ಅಲೆ ಆರಂಭವಾಗಿದೆ. ಇದರ ನಡುವೆ ಕಾಂಗ್ರೆಸ್ ಆಕರ್ಷಿಸುವಂತ ಪ್ರಣಾಳಿಕೆಯನ್ನು ನೀಡುತ್ತಿದೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಾ ಇದೆ. ಈ ಹಿನ್ನೆಲೆ ನಿರುದ್ಯೋಗ ಯುವಕರಿಗೆ ಪ್ರತಿ ತಿಂಗಳು ಮಾಸಾಶನ ಕೊಡುವ ಬಗ್ಗೆ ಘೋಷಣೆ ಮಾಡಿದೆ.

ಇಂದು ಬೆಳಗಾವಿಯಲ್ಲಿ ಯುವಕ್ರಾಂತಿ ಆಚರಿಸಿದ್ದಾರೆ. ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿಕೆಶಿವಕುಮಾರ್ ಸೇರಿದಂತೆ ರಾಜ್ಯ ಘಟಾನುಘಟಿ ಕಾಂಗ್ರೆಸ್ ನಾಯಕರೇ ಈ ಸಭೆಯಲ್ಲಿ ಸೇರಿದ್ದರು. ಈ ವೇಳೆ ಪಕ್ಷದ ನಾಲ್ಕನೇ ಗ್ಯಾರಂಟಿಯನ್ನು ರಿಲೀಸ್ ಮಾಡಿದ್ದಾರೆ.

ಯುವಕರನ್ನು ಟಾರ್ಗೇಟ್ ಮಾಡಿಕೊಂಡಿರುವ ಕಾಂಗ್ರೆಸ್, ಯುವನಿಧಿ ಯೋಜನೆಯನ್ನು ಜರಿಗೆ ತಂದಿದೆ. ಈ ಯೋಜನೆಯಡಿ ನಿರುದ್ಯೋಗ ಪದವೀಧರರಿಗೆ ಪ್ರತಿ ತಿಂಗಳು. ಸುಮಾರು ಎರಡು ವರ್ಷ ಮೂರು ಸಾವಿರ ಹಣ ನೀಡುವುದಾಗಿ ಗ್ಯಾರಂಟಿ ನೀಡಿದೆ. ಇನ್ನು ಡಿಪ್ಲೋಮಾ ಪದವೀಧರರಿಗೆ 1,500 ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಈಗಾಗಲೇ ಕಾಂಗ್ರೆಸ್ ಅಧಿಕಾರಕ್ಕ ಬಂದರೆ, ಪ್ರತಿ ತಿಂಗಳು 200 ಯೂನಿಟ್ ವಿದ್ಯುತ್ ಉಚಿತ, ಮನೆಯ ಯಜಮಾಣಿಗೆ ಪ್ರತಿ ತಿಂಗಳು 2 ಸಾವಿರ, ಪ್ರತಿ ವ್ಯಕ್ತಿಗೆ ಹತ್ತು ಕೆಜಿ ಅಕ್ಕಿ ಉಚಿತ ನೀಡುವ ಘೋಷಣೆ ಮಾಡಿದೆ. ಈಗ ನಿರುದ್ಯೋಗಿಗಳಿಗೆ ಮಾಸಾಶನ ಕೂಡ ಘೋಷಣೆ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರೆಂಟಿಗಳಿಗೆ ಮೋಸ ಹೋಗದಿರಿ, ಗೋವಿಂದ ಕಾರಜೋಳರವರಿಗೆ ಮತ ನೀಡಿ ಗೆಲ್ಲಿಸಿ : ಕೆ.ಎಸ್.ನವೀನ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ಒಳ ಮೀಸಲಾತಿ ಜಾರಿಯಿಂದ ದೊಡ್ಡ ಸಂಖ್ಯೆಯಲ್ಲಿರುವ ಮಾದಿಗರಿಗೆ ಅನುಕೂಲವಾಗಲಿದೆ ಎನ್ನುವುದನ್ನು ಮನದಲ್ಲಿಟ್ಟುಕೊಂಡು

ಬಿ.ಎನ್.ಚಂದ್ರಪ್ಪ ಗೆಲುವು ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಸಹಕಾರಿ : ಸತೀಶ್ ಜಾರಕಿಹೊಳಿ

ಚಿತ್ರದುರ್ಗ, ಏ. 24 :  ವೀರ ಮದಕರಿ ನಾಯಕ ನಾಡಿನ ಎಲ್ಲ ಜಾತಿ ಜನರ ಪ್ರೀತಿ ಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಗೆಲುವು ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಸಚಿವ ಸತೀಶ್

ಮೈಸೂರಿನಲ್ಲಿ ಅಭ್ಯರ್ಥಿ ಬದಲಾಯಿಸಿದ್ದೇಕೆ..? ಯದುವೀರ್ ಗೆ ಟಿಕೆಟ್ ಕೊಟ್ಟಿದ್ದೇಕೆ..?: ಸ್ಪಷ್ಟನೆ ನೀಡಿದ ವಿಜಯೇಂದ್ರ

ಬೆಂಗಳೂರು: ಲೋಕಸಭಾ ಚುನಾವಣೆಯ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದೆ. ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಅದರಲ್ಲೂ ಈ ಬಾರಿ ಬಿಜೆಪಿಯಲ್ಲಿ ಹೊಸಬರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಘಟಾನುಘಟಿಗಳಿಗೆ ಟಿಕೆಟ್ ಮಿಸ್ ಆಗಿದೆ. ಮೈಸೂರಿನಿಂದ ಪ್ರತಾಪ್

error: Content is protected !!