Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ನವರಿಗೆ ನನ್ನ ಸಮಾಧಿ ಚಿಂತೆ, ನನಗೆ ಅಭಿವೃದ್ಧಿ ಚಿಂತೆ : ಪ್ರಧಾನಿ ಮೋದಿ

Facebook
Twitter
Telegram
WhatsApp

 

 

ಮಂಡ್ಯ: ಇಂದು ಪ್ರಧಾನಿ ಮೋದಿ ಜಿಲ್ಲೆಗೆ ಭೇಟಿ ನೀಡಿದ್ದು, ಬೆಂಗಳೂರು – ಮೈಸೂರು ದಶಪಥ ರಸ್ತೆಯನ್ನು ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಜನರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 2014ಕ್ಕೂ ಮೊದಲಿದ್ದ ಕಾಂಗ್ರೆಸ್ ಸರ್ಕಾರ ಬಡವರನ್ನು ಲೂಟಿ ಮಾಡಿದೆ. ಕಾಂಗ್ರೆಸ್ ನಾಯಕರು ನರೇಂದ್ರ ಮೋದಿಯವರನ್ನು ಸಮಾಧಿ ಮಾಡುವ ಕನಸು ಕಾಣುತ್ತಿದ್ದಾರೆ ಎಂದು ಕಾಂಗ್ರೆಸ್ ಮೇಲೆ ಹರಿಹಾಯ್ದಿದ್ದಾರೆ.

ಬಡವರನ್ನು ಲೂಟಿ ಮಾಡುವ ಸರ್ಕಾರವಿತ್ತು. ಅದನ್ನು ಕಿತ್ತೊಗೆಯಲಾಗಿದೆ. ಅಭಿವೃದ್ಧಿಗಾಗಿ ಮತ್ತೆ ಡಬ್ಬಲ್ ಎಂಜಿನ್ ಸರ್ಕಾರವನ್ನೇ ಗೆಲ್ಲಿಸಿ. ಕಾಂಗ್ರೆಸ್ ನವರು ಸಮಾಧಿ ತೆಗೆಯುವ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಆದ್ರೆ ನಾನು ಬೆಂಗಳೂರು – ಮೈಸೂರು ಹೆದ್ದಾರಿಯ ಕೆಲಸದಲ್ಲಿ ಬ್ಯುಸಿಯಾಗಿದ್ದೇನೆ. ಕಾಂಗ್ರೆಸ್ ನವರಿಗೆ ನನ್ನ ಸಮಾಧಿ ಚಿಂತೆ, ನನಗೆ ಅಭಿವೃದ್ಧಿ ಚಿಂತೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

ಬಿ.ಎನ್.ಚಂದ್ರಪ್ಪ ಗೆಲುವು ನಿಶ್ಚಿತ : ಹೊಳಲ್ಕೆರೆಯಲ್ಲಿ ಮತ ಚಲಾಯಿಸಿದ ಬಳಿಕ ಎಚ್.ಆಂಜನೇಯ ಹೇಳಿಕೆ

ಹೊಳಲ್ಕೆರೆ, ಏ.26 :  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತ ಇಡೀ ದೇಶಕ್ಕೆ ಮಾದರಿಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮರ್ಮಘಾತದ ಫಲಿತಾಂಶ ಬರಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಪಟ್ಟಣದ 

ಚಿತ್ರದುರ್ಗ | ಬಿಸಿಲಾಘತಕ್ಕೂ ಕುಗ್ಗದ ಮತದಾನ, ಮಧ್ಯಾಹ್ನ 1 ಗಂಟೆವರೆಗೆ ಆದ ಶೇಕಡಾವಾರು ಮತದಾನ ಎಷ್ಟು ?

ಚಿತ್ರದುರ್ಗ. ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಜರುಗಿದ ಮತದಾನದಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಶೇ 39.05.% ಮತದಾನ ಜರುಗಿದೆ. ಬಿಸಿಲಾಘತದ ನಡುವೆಯು ಕುಗ್ಗದೆ ಮತದಾರ ಪ್ರಭುಗಳು ಮತಗಟ್ಟೆ ಕಡೆಗೆ ಧಾವಿಸಿ ಬರುತ್ತಿದಾರೆ. ವಿಧಾನ

error: Content is protected !!