Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಂದೂ ಹತ್ಯಾಕಾಂಡ ಆಗಿದ್ದು ಆಗಿ ಹೋಯಿತು.. ಅದಕ್ಕೆ ನಾವೇನು ಮಾಡೋಣಾ’..!

Facebook
Twitter
Telegram
WhatsApp

ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅಯೋಧ್ಯ ಎಂಬ ಪುಸ್ತಕವೊಂದನ್ನು ಬರೆದಿದ್ದಾರೆ. ಅದರಲ್ಲಿ ಹಿಂದುತ್ವವನ್ನು ಐಸಿಸ್ ಗೆ ಹೋಲಿಕೆ ಮಾಡಿ ವಿವಾದಕ್ಕೀಡಾಗಿದ್ದಾರೆ. ಈ ಮಧ್ಯೆ ಮತ್ತೊಂದು ವಿವಾದ ಮೈ ಮೇಲೆ ಎಳೆದುಕೊಂಡಿದ್ದಾರೆ.

ಕಾಶ್ಮೀರಿ ಪಂಡಿತರ ಹತ್ಯಾಕಾಂಡದ ಬಗ್ಗೆ ಮಾತನಾಡಿರುವ ಅವರು, ಹತ್ಯಾಕಾಂಡ ಆಗಿದ್ದು ಆಗಿ ಹೋಯಿತು ಅದಕ್ಕೆ ನಾವೇನು ಮಾಡಣಾ ಎಂಬ ಬೇಜಾವಬ್ದಾರಿ ಪ್ರಶ್ನೆ ಮಾಡಿದ್ದಾರೆ. ಖುರ್ಷಿದ್ ಅವರು ಹಿಂದುತ್ವವನ್ನು ಐಸಿಸ್ ಮತ್ತು ಬೋಕೋ ಹರಾಮ್ ನಂಥಹ ಉಗ್ರರ ಮನಸ್ಥಿತಿಗೆ ಹೋಲಿಸಿದ್ದು ಬಹಳಷ್ಟು ವಿರೋಧಕ್ಕೆ ಕಾರಣವಾಗಿದೆ. ಈ ಸಂಬಂಧ ಸುಪ್ರೀಂ ಕೋರ್ಟ್ ವಕೀಲ ವಿನೀತ್ ಜಿಂದಾಲ್ ಖುರ್ಷಿದ್ ವಿರುದ್ಧ ಮೊಕದ್ದಮೆ ಹೂಡಿದ್ದಾರೆ.

ಸಲ್ಮಾನ್ ಖುರ್ಷಿದ್ ಈ ರೀತಿ ವಿವಾದ ಸೃಷ್ಟಿಸುತ್ತಿರುವುದು ಇದೇ ಮೊದಲೇನಲ್ಲ. ಈ ಮುಂಚೆ ದೆಹಲಿಯ ಬಾಟ್ಲಾ ಹೌಸ್ ನಲ್ಲಿ ನಡೆದ ಉಗ್ರರ ಎನ್ ಕೌಂಟರ್ ನಡೆ ಬಗ್ಗೆಯೂ ಮಾತನಾಡಿ, ವಿವಾದ ಸೃಷ್ಟಿಸಿದ್ದರು. ಇದೀಗ ಉತ್ತರ ಪ್ರದೇಶದಲ್ಲಿ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆ ಖುರ್ಷಿದ್ ಈ ರೀತಿ ಪುಸ್ತಕ ಬರೆದಿರುವುದು ಚರ್ಚೆಗೆ ಕಾರಣವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

error: Content is protected !!