Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿರಾಧಾರಾ ಆಪಾದನೆ ಮಾಡುತ್ತಿದ್ದಾರೆ ಕಾಂಗ್ರೆಸ್ ನಾಯಕರು : ಸಚಿವ ಆರಗ ಜ್ಞಾನೇಂದ್ರ

Facebook
Twitter
Telegram
WhatsApp

ಬೆಂಗಳೂರು: ಈ ಕಾಂಗ್ರೆಸ್ ನವರು ಎಮರ್ಜೆನ್ಸಿ ತಂದು ದೇಶವನ್ನೇ ಜೈಲಿನಲ್ಲಿಟ್ಟಿದ್ದರು. ಈಗ ಅವರದ್ದು ಏನು ನಡೆಯಲ್ಲ. ಅದಕ್ಕೆ ಕಂಪ್ಲೈಂಟ್ ಕೊಡುತ್ತಿದ್ದಾರೆ. ಕೊಡಲಿ ಕಾನೂನು ಪ್ರಕಾರವಾಗಿ ಕೊಡಲಿ. ಕಾಂಗ್ರೆಸ್ ನವರು ಏನೇ ಹೇಳಿಕರ ಕೊಟ್ಟರು ಅವರ ಬಳಿ ಮಾಹಿತಿ ಇದ್ದರೆ ಹೊರ ಹಾಕಲಿ. ಬಿಟ್ ಕಾಯಿನ್ ನಲ್ಲಿ ಯಾರೆಲ್ಲಾ ಭಾಗವಹಿಸಿದ್ದರು ಎಂಬುದು ಕಾಂಗ್ರೆಸ್ ನವರಿಗೂ ಗೊತ್ತಿದೆ.

ಕಾಂಗ್ರೆಸ್ ನವರಿಗೆ ಬೇರೆ ವಿಷಯ ಇಲ್ಲ‌. ಜನರ ಮನಸ್ಸನ್ನು ಬೇರೆ ಕಡೆ ಡೈವರ್ಟ್ ಮಾಡುವಂಥ ಒಂದು ಪ್ರಯತ್ನ. ಚುನಾವಣೆ ಹತ್ತಿರ ಬಂದಿದೆ. ನಿರಾಧಾರಾವಾದ ಆಪಾಧನೆ ಮಾಡಯವಂಥದ್ದನ್ನು ಮಾಡುತ್ತಿದ್ದಾರೆ. ಇದು ಸಾರ್ವಜನಿಕರು ಗೊತ್ತಿರುವ ವಿಚಾರ.

ಕೋಲಾರ ಜಿಲ್ಲೆಯ ಶೋಭಾಯಾತ್ರೆಯಲ್ಲಿನ ಕಲ್ಲು ತೂರಾಟದ ಬಗ್ಗೆ ಮಾತನಾಡಿದ ಆರಗ ಜ್ಞಾನೇಂದ್ರ ಅವರು, ಮುಳಬಾಗಿಲಲ್ಲಿ ನಿನ್ನೆ ರಾತ್ರಿ ಶೋಭಯಾತ್ರೆ ನಡೆಯುತ್ತಿರುವಾಗ ಬೇರೆ ಕಡೆಯಿಂದ ಕಲ್ಲು ತೂರಾ ನಡೆದಿದೆ. ಅದರಲ್ಲಿ ಕೆಲವು ಕಾರು, ಮೋಟರ್ ಬೈಕ್ ಜಖಂ ಆಗಿದೆ. ವಿಚಾರಣೆ ನಡೆಯುತ್ತಿದೆ. ಯಾತ್ರೆ ಹೋಗುವಾಗ ಕರೆಂಟ್ ಹೋಗಿತ್ತು, ಕತ್ತಲಲ್ಲಿ ಕಲ್ಲು ತೂರಾಟ ನಡೆಸಿದ್ದಾರೆ. ಅದರ ಬಗ್ಗೆ ವಿಚಾರಣೆ ನಡೆಸಲು ಸೂಚಿಸಲಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

ಚಿತ್ರದುರ್ಗ | ಕಣಿವೆಯಿಂದ ಠಾಣೆಗೆ ಬಂದ ಮಾರಮ್ಮನ ರೋಚಕ ಕಥೆ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29 :  ಚಿತ್ರದುರ್ಗ ನಗರ ಪೊಲೀಸ್ ಠಾಣೆ ಆವರಣದಲ್ಲಿ ಶ್ರೀ ಕಣಿವೆ ಮಾರಮ್ಮ ದೇವಿ ಆಸೀನಳಾಗಿ ಬಹು ವಿಜೃಂಭಣೆಯಿಂದ ರಾರಾಜಿಸುತ್ತಿದ್ದಾಳೆ, ತಾಯಿ. ಅಸಂಖ್ಯಾತ ಭಕ್ತಜನ ದಿನದಿನವೂ ಅರ್ಚನೆ, ಹರಕೆಗಳಿಂದ ಇದೀಗ

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

error: Content is protected !!