Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಮೆಲ್ ಕಾರ್ಖಾನೆ ಖಾಸಗೀಕರಣಕ್ಕೆ ಕಾಂಗ್ರೆಸ್ ನಾಯಕರ ಆಕ್ಷೇಪ..!

Facebook
Twitter
Telegram
WhatsApp

ಬೆಂಗಳೂರು: ಕೆಜಿಎಫ್ ನ ಬೆಮೆಲ್ ಕಾರ್ಖಾನೆ ಖಾಸಗೀಕರಣಗೊಳಿಸುವ ಬಗ್ಗೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಂದು ವಿಧಾನಪರಿಷತ್ ನಲ್ಲಿ ಈ ವಿಚಾರ ಸಂಬಂಧ ಕಾಂಗ್ರೆಸ್ ಸದಸ್ಯ ಗೋವಿಂದರಾಜು ಆಕ್ಷೇಪ ಮಾಡಿದ್ದಾರೆ. ಖಾಸಗಿಕರಣ ಮಾಡಿ ಬೆಮೆಲ್ ಕಾರ್ಖಾನೆ ಮುಚ್ಚುವ ಆರೋಪವನ್ನ ಮಾಡಿದ್ದಾರೆ.

ಸರ್ಕಾರದ ಪರ ಸಚಿವ ಮುರುಗೇಶ್ ನಿರಾಣಿ ಈ ಸಂವಂಧ ಹೇಳಿಕೆ ನೀಡಿದ್ದು, ಯಾವುದೇ ಕಾರಣಕ್ಕೂ ಬೆಮೆಲ್ ಕಾರ್ಖಾನೆ ಮುಚ್ಚುತ್ತಿಲ್ಲ. ಕ್ಯಾಬಿನೆಟ್ ಕಮಿಟಿ ಖಾಸಗೀಕರಣಕ್ಕೆ ಅನುಮತಿ ನೀಡಿದೆ. ಕ್ಯಾಬಿನೆಟ್ ಕಮಿಟಿ ಆನ್ ಎಕಾನಮಿಕ್ ಅಫೇರ್ಸ್ ಅನುಮೋದನೆ. 2006ರಲ್ಲಿಯೇ ಕೇಂದ್ರ ಸರ್ಕಾರ ಈ ಬಗ್ಗೆ ತೀರ್ಮಾನಿಸಿದೆ ಎಂದಿದ್ದಾರೆ.

ಇದೇ ವೇಳೆ ಕೇಂದ್ರದಿಂದ ನಿರ್ವಹಿಸಲಾಗದಿದ್ದರೆ ರಾಜ್ಯ ಸರ್ಕಾರವೇ ನಿರ್ವಹಿಸಲಿ ಎಂದು ಮುರುಗೇಶ್ ನಿರಾಣಿ ಮಾತಿಗೆ ವಿಪಕ್ಷ ನಾಯಕ ಹರಿಪ್ರಸಾದ್ ಆಗ್ರಹ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!