Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರದ ವಿರುದ್ದ ಕಿಡಿಕಾರಿದ ಕಾಂಗ್ರೆಸ್ ನಾಯಕರು..!

Facebook
Twitter
Telegram
WhatsApp

ಬೆಂಗಳೂರು:ಸರ್ಕಾರದ ಖಜಾನೆ ಖಾಲಿಯಾಗಿದೆಯಾ? ಎಂದು ಮಾಜಿ ಸಚಿವ ಪ್ರಿಯಾಂಕ ಖರ್ಗೆ ಟ್ವಿಟರ್​​ ಮೂಲಕ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.

ಯಾವುದೇ ಯೋಜನೆಗಳಿಗೂ ಹಣ ಇಲ್ವೇ? ನೀರಾವರಿ ನಿಗಮಗಳ ಅನುದಾನವೂ ಪೆಂಡಿಂಗ್ ಉಳಿದಿವೆ. ಇದೀಗ ಸಮಾಜಕಲ್ಯಾಣ ಇಲಾಖೆಯ ಅನುದಾನವೂ ಇಲ್ಲ. ಎಂಟು ನಿಗಮಗಳ ಅನುದಾನ ರಿಲೀಸ್ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ವರ್ಷ ಅನುದಾನವನ್ನೇ ಕೊಟ್ಟಿಲ್ಲ. ಸಮಾಜಕಲ್ಯಾಣ ಇಲಾಖೆ ನಿಗಮಗಳಿಗೆ ಕೊಟ್ಟಿಲ್ಲ. ಕಳೆದ ವರ್ಷದ ಅನುದಾನವೂ ಕಟ್ ಆಗಿದೆ. ಬಿಜೆಪಿ ಸರ್ಕಾರ ಶೇ.50 ಕಡಿತಗೊಳಿಸಿದೆ. ಸೌಲಭ್ಯ ಪಡೆಯುವವರ ಅರ್ಜಿಗಳು ಹೆಚ್ಚಾಗಿವೆ. ಮೂರು ಪಟ್ಟು ಅರ್ಜಿಗಳು ನಿಗಮಗಳಿಗೆ ಬಂದಿವೆ. ಇದಕ್ಕೆ ಸಚಿವ ಕೋಟಾ ಅವ್ರೇ ಏನು ಉತ್ತರ ಕೊಡ್ತೀರಾ ಎಂದು ಪ್ರಶ್ನಿಸಿದ್ದಾರೆ.

ಇನ್ನೂ ಈಶ್ವರ್ ಖಂಡ್ರೆ ಟ್ವೀಟ್ ಮಾಡಿದ್ದು, ವಿ.ಎಚ್.ಪಿ. ನಾಯಕರು ಗೋಹತ್ಯೆ, ಲವ್ ಜಿಹಾದ್ ವಿರುದ್ಧ ತಾವು ಕತ್ತಿ ಹಿಡಿದರೆ ಶವ ಹೂಳಲೂ ಜಾಗ ಸಿಗದು ಎನ್ನುವ ಹೇಳಿಕೆ ಕೊಡುತ್ತಿದ್ದಾರೆ. ರಾಜ್ಯ ಬಿಜೆಪಿ ಪಕ್ಷದವರು ನೈತಿಕ ಪೊಲೀಸ್ ಗಿರಿಗೆ ಬೆಂಬಲ ಕೊಡುತ್ತಿದ್ದಾರೆ. ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೇ? ಬಸವರಾಜ್ ಬೊಮ್ಮಾಯಿ ಸರ್ಕಾರ ಏಕೆ ಕೈಕಟ್ಟಿ ಕುಳಿತಿದೆ.

ಏಕೆ ಇಂತಹ ಸಂಘಟನೆ ನಿಷೇಧಿಸುವುದಿಲ್ಲ? ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲದಂತೆ ಆಗಿದೆ. ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಭಯದಿಂದ ಬದುಕುವ ಸ್ಥಿತಿ ಬಂದಿದೆ. ಇದು ಸರ್ಕಾರ ನಡೆಸುವ ರೀತಿಯೇ? ಇದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

error: Content is protected !!