Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ಸಿಗರ 2.0 ಪಾದಯಾತ್ರೆಗೆ ಬಿಜೆಪಿಯ ಪ್ರತಿಭಟನೆ ಅಡ್ಡವಾಗುತ್ತಾ..?

Facebook
Twitter
Telegram
WhatsApp

ಮೇಕೆದಾಟು ಯೋಜನೆಯ ಜಾರಿಗಾಗಿ ಕಾಂಗ್ರೆಸ್ ಪಣತೊಟ್ಟಿದೆ. ಸಾವಿರಾರು ಜನ ಸೇರಿಸಿ ಪಾದಯಾತ್ರೆಯನ್ನ ಶುರು ಮಾಡಿತ್ತು. ಆದ್ರೆ ಆ ಸಮಯದಲ್ಲಿ ಕೊರೊನಾ ಇದ್ದ ಕಾರಣ ಬಿಜೆಪಿ ಆ ಪ್ರತಿಭಟನೆ ತಡೆಯೋದು ಕಷ್ಟವಾಗಲಿಲ್ಲ. ಕೊರೊನಾ ನಿಯಮ ಹೇರಿದ್ದರಿಂದ ಶುರುವಾದ ಪಾದಯಾತ್ರೆ ಐದೇ ದಿನಕ್ಕೆ ಅಂತ್ಯ ಕಂಡಿತ್ತು.

ಆದ್ರೆ ಅಂದು ಕೂಡ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತೆ ಪಾದಯಾತ್ರೆ ಪುನರಾರಂಭಿಸುವ ಬಗ್ಗೆ ಹೇಳಿದ್ದರು. ಈ ಪಾದಯಾತ್ರೆಯಿಂದ ಹಳೆ ಮೈಸೂರು ಭಾಗದ ಜನರನ್ನ ಕಾಂಗ್ರೆಸ್ ಸೆಳೆಯುತ್ತೆ ಎಂಬ ಆತಂಕ ಬಿಜೆಪಿಗರಲ್ಲಿದೆ. ಈಗ ಕೊರೊನಾ ನಿಯಮ ಇಲ್ಲದೆ ಇರುವ ಕಾರಣ ಕಾಂಗ್ರೆಸ್ ಸೋಮವಾರದಿಂದ ಮತ್ತೆ ಪಾದಯಾತ್ರೆ ಆರಂಭಿಸಲು ತೀರ್ಮಾನಿಸಿದೆ.

ಇದು ಬಿಜೆಪಿ ಪಾಳಯದಲ್ಲಿ ಮತ್ತಷ್ಟು ಆತಂಕ ಸೃಷ್ಟಿಸಿದೆ. ಆದ್ರೆ ಪಾದಯಾತ್ರೆಗೆ ಟಕ್ಕರ್ ಕೊಡೋದಕ್ಕೆ ಬಿಜೆಪಿ ಫ್ಲ್ಯಾನ್ ರೆಡಿ ಮಾಡಿದೆ ಎನ್ನಲಾಗಿದೆ. ಹೀಗಾಗಿ ಪ್ರತಿಭಟನೆ ಮಾಡಲು ಸಿದ್ಧತೆ ಮಾಡಿಕೊಂಡಿದೆ ಎನ್ನಲಾಗಿದೆ. ಶಿವಮೊಗ್ಗದಲ್ಲಿ ಹತ್ಯೆಯಾದ ಹರ್ಷನ ಕೊಲೆಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ಬಿಜೆಪಿ ಫ್ಲ್ಯಾನ್ ರೆಡಿ‌ ಮಾಡಿಕೊಂಡಿದೆಯಂತೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

ಸಾಲ ಇರುವ ಜಮೀನು ನೀಡಿ ಜ್ಯೂ.ಎನ್ಟಿಆರ್ ಗೆ ಮೋಸ ಮಾಡಿದ ಯುವತಿ ವಿರುದ್ಧ ನಟ ದೂರು..!

ಜ್ಯೂ. NTR ಆಸ್ತಿಯೊಂದನ್ನು ಖರೀದಿಸಲು ಹೋಗಿ ಮೋಸ ಹೋಗಿದ್ದಾರೆ. ಇದೀಗ ಮೋಸ ಮಾಡಿದ ಯುವತಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ. ಆಸ್ತಿ ಮೇಲೆ ಕೋಟ್ಯಾಂತರ ರೂಪಾಯಿ ಸಾಲವಿದ್ದು, ನ್ಯಾಯ ಕೇಳುತ್ತಿದ್ದಾರೆ. ಜ್ಯೂ. NTR, ಆರ್

error: Content is protected !!