Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಡ್ಡಿ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು ತೊಟ್ಟ ಬಿಜೆಪಿ ಮುಖಗಳು ಯಾವುದು ಗೊತ್ತಾ..?

Facebook
Twitter
Telegram
WhatsApp

ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಪಠ್ಯ ಪರಿಷ್ಕರಣೆ ವಿಚಾರ ಮತ್ತು ಆರ್ ಎಸ್ ಎಸ್ ಚಡ್ಡಿ ವಿಚಾರ ಸುದ್ದಿಯಲ್ಲಿದೆ. ಈ ಎರಡು ವಿಷಯದ ಮೇಲೆ ಕಾಂಗ್ರೆಸ್ ಮತ್ತು ಬಿಜೆಪಿ ವಾದ ಪ್ರತಿವಾದ ನಡೆಸುತ್ತಿದೆ. ಇಂದು ಕಾಂಗ್ರೆಸ್ ನಾಯಕರು ಈ ಸಂಬಂಧ ಪ್ರತಿಭಡನೆಯನ್ನು ನಡೆಸಿದೆ. ಈ ಪ್ರತಿಭಟನೆಯಲ್ಲಿ ಬಿಜೆಪಿ ನಾಯಕರ ಮುಖವಾಡ ಹಾಕಿಕೊಂಡಿದ್ದಾರೆ.

ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿ ಪ್ರತಿಭಟನೆ ನಡೆಸಿ, ಪಠ್ಯಪರಿಷ್ಕರಣೆ ಹಾಗೂ ಚಡ್ಡಿ ವಿಚಾರವಾಗಿ ತೀವ್ರ ಅಸಮಾಧಾನವನ್ನು ಹೊರಹಾಕಿದೆ. ಬಿಜೆಪಿಯವರು ಪಠ್ಯಪುಸ್ತಕದಲ್ಲಿರುವ ಲೋಪಗಳನ್ನು ಮರೆಮಾಚಲು ಹಾಗೂ ಶೇ. 40 ಕಮಿಷನ್ ಭ್ರಷ್ಟಾಚಾರವನ್ನು ಮುಚ್ಚಿ ಹಾಕಲು ವಿಷಯಾಂತರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಖಂಡಿಸಿದೆ.

ಭ್ರಷ್ಟಾಚಾರದಲ್ಲಿ ಆರ್​ಎಸ್​ಎಸ್​ ಸಂಸ್ಥೆಯ ಸಂಘಟನೆ ನಡೆಸುತ್ತಿರುವ ಬಗ್ಗೆ ಜನತೆಗೆ ಬಹಿರಂಗಪಡಿಸಬೇಕು ಇಲ್ಲದೆ ಹೋದರೆ ಬಿಜೆಪಿ ಭ್ರಷ್ಟಾಚಾರದಲ್ಲಿ ಬಂದಿರುವ ಹಣವನ್ನು ಆರೆಸ್ಸೆಸ್ ಸಂಘಟನೆಗೆ ಬಳಸುತ್ತಿರುವುದು ಸಾಬೀತಾಗುತ್ತದೆ. ಬಿಜೆಪಿ ಅತ್ಯಂತ ಭ್ರಷ್ಟ ಪಕ್ಷ ಎಂಬುದು ಈಗ ಸಾಬೀತಾಗಿದೆ. ಭ್ರಷ್ಟಾಚಾರಿಗಳಿಗೆ ವಿರೋಧ ಪಕ್ಷಗಳ ವಿರುದ್ಧ ಮಾತನಾಡುವ ನೈತಿಕತೆ ಉಳಿದಿಲ್ಲ ಎಂಬ ಪರಿಜ್ಞಾನವೂ ಬಿಜೆಪಿಯ ಕೆಲವು ನಾಯಕರಿಗೆ ಇಲ್ಲದಂತಾಗಿದೆ. ಪಕ್ಷದ ಭ್ರಷ್ಟಾಚಾರದ ಬಗ್ಗೆ ಬಿಜೆಪಿ ಶಾಸಕರು ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಾರೆ ಹಾಗೂ ಆರೋಗ್ಯ ಸಚಿವರು ಅರ್ಹತೆ ಇಲ್ಲದ ವ್ಯಕ್ತಿ ಎಂದು ಆ ಪಕ್ಷದ ನಾಯಕರೇ ಬಹಿರಂಗಪಡಿಸುತ್ತಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

error: Content is protected !!