Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸದನದಲ್ಲಿ 40% ಕಮಿಷನ್ ಪ್ರಸ್ತಾಪಕ್ಕೆ ಕಾಂಗ್ರೆಸ್ ಸಜ್ಜು..!

Facebook
Twitter
Telegram
WhatsApp

ಬೆಂಗಳೂರು: ಸದನದಲ್ಲಿ ಕಮಿಷನ್ ವಿಚಾರ ಪ್ರಸ್ತಾಪಿಸಲು ಕಾಂಗ್ರೆಸ್ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಆ ಸಂಬಂಧ ವಿನೂತನ ಹೋರಾಟಕ್ಕೂ ಸಜ್ಜಾಗಿದೆ. ಈ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಮಾತನಾಡಿದ್ದಾರೆ.

ನಮ್ಮ ಕಾಲದಲ್ಲಿ ಹಗರಣಗಳು ಆಗಿವೆ ಅಂತ ಹೇಳುತ್ತಾರೆ. ನಮ್ಮ ಸರ್ಕಾರ ಇದ್ದಾಗ ಇವರು ಏನು ಮಾಡುತ್ತಿದ್ದರು..? ತನಿಖೆ ಮಾಡಿ ಎಂದು ನಾನು ಈಗಲೂ ಒತ್ತಾಯಿಸುತ್ತೇನೆ. 2006ರಿಂದಲೂ ಇಲ್ಲಿಯವರೆಗೆ ತನಿಖೆ ಮಾಡಿ ಎಂದಿದ್ದೇನೆ. ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿಯೆ ತನಿಖೆಯಾಗಲಿ. ಇದಕ್ಕಿಂತ ನಾನು ಇನ್ನೇನನ್ನು ಹೇಳುವುದಕ್ಕೆ ಸಾಧ್ಯವಿಲ್ಲ ಎಂದಿದ್ದಾರೆ.

ಬಿಜೆಪಿಯ 40% ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಂದಿನಿಂದಲೂ ಧ್ವನಿ ಎತ್ತಿದೆ. ಟ್ವಿಟ್ಟರ್ ನಲ್ಲಿ ಅಭಿಯಾನ ಕೂಡ ಶುರು ಮಾಡಿತ್ತು. ಆ ಸಂಬಂಧ ವೆಬ್ ಸೈಟ್ ಕೂಡ ಬಿಡುಗಡೆ ಮಾಡಿದೆ. ಇದೀಗ ಸದನದಲ್ಲಿಯೂ ಈ ಬಗ್ಗೆ ಪ್ತಸ್ತಾಪ ಮಾಡಲು ಹೊರಟಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!