ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದ್ದು, ಅಭ್ಯರ್ಥಿಗಳ ಹೆಸರು ಕೆಳಕಂಡಂತಿದೆ.
* ಬೆಂಗಳೂರು ಗ್ರಾಮಾಂತರ : ಎಸ್ ರವಿ
* ತುಮಕೂರು : ಆರ್ ರಾಜೇಂದ್ರ
* ಚಿತ್ರದುರ್ಗ : ಬಿ ಸೋಮಶೇಖರ್
* ಮೈಸೂರು : ಡಿ ತಿಮ್ಮಯ್ಯ
* ಕೊಡಗು : ಮಂತರ್ ಗೌಡ
* ಬಳ್ಳಾರಿ : ಕೆ ಸಿ ಕೊಂಡಯ್ಯ
* ಬಿಜಾಪುರ-ಬಾಗಲಕೋಟೆ : ಸುನೀಲ್ ಗೌಡ ಪಾಟೀಲ್
* ಹಾಸನ : ಎಂ ಶಂಕರ್
* ಚಿಕ್ಕಮಗಳೂರು : ಗಾಯತ್ರಿ ಶಾಂತೇಗೌಡ
* ದಕ್ಷಿಣ ಕನ್ನಡ: ಮಂಜುನಾಥ್ ಭಂಡಾರಿ
* ಶಿವಮೊಗ್ಗ : ಆರ್ ಪ್ರಸನ್ನ ಕುಮಾರ್
* ರಾಯಚೂರು : ಶರಣಗೌಡ ಆನಂದ ಗೌಡ ಪಾಟೀಲ್
* ಧಾರವಾಡ : ಸಲೀಂ ಅಹ್ಮದ್
* ಉತ್ತರ ಕನ್ನಡ : ಭೀಮಾ ನಾಯಕ್
* ಬೆಳಗಾವಿ : ಚನ್ನರಾಜ್
* ಕಲಬುರಗಿ : ಶಿವಾನಂದ ಪಾಟೀಲ್ ಮರ್ತೂರು ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ ಘೋಷಣೆಯಾಗಿದೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…