Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೆಡ್ಡಿ ಬ್ರದರ್ಸ್ ನಾಡಲ್ಲಿ ಕಾಂಗ್ರೆಸ್‌ ಅಬ್ಬರಿಸಿದ್ದು ಹೇಗೆ..?

Facebook
Twitter
Telegram
WhatsApp

 

ಬಳ್ಳಾರಿ: ಇಂದು ಕಾಂಗ್ರೆಸ್ ಜಿಲ್ಲೆಯಲ್ಲಿ ಬೃಹತ್ ಸಮಾವೇಶ ನಡೆಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರು ವೇದಿಕೆ ಮೇಲೆ ವೀರಾವೇಶದ ಭಾಷಣ ಮಾಡಿ ಶ್ರೀರಾಮುಲುಗೆ ಟಾಂಗ್ ಕೊಟ್ಟಿದ್ದಾರೆ. ಶ್ರೀರಾಮುಲು ಕಾಂಗ್ರೆಸ್ ವಿರುದ್ಧ ಬೆಳಗ್ಗೆಯೇ ಹರಿಹಾಯ್ದಿದ್ದರು. ಕಾಂಗ್ರೆಸ್ ಬಳ್ಳಾರಿಗೆ ಏನು ಮಾಡಿಲ್ಲ ಎಂದಿದ್ದರು. ಈ ವಿಚಾರಕ್ಕೆ ಇತಿಹಾಸ ತಿಳಿಸಿದ್ದಾರೆ.

ವಿಜಯನಗರದ ಉಕ್ಕಿನ ಕಾರ್ಖಾನೆ ಪ್ರಾರಂಭ ಮಾಡಿದ್ದು ಯಾರಪ್ಪ ಶ್ರೀರಾಮುಲು.. ವಿದ್ಯುಚ್ಛಕ್ತಿ ಉತ್ಪಾದನಾ ಕೇಂದ್ರ ಮಾಡಿದ್ದು ಯಾರಪ್ಪ ರಾಮುಲು..?  8 ವರ್ಷದಲ್ಲಿ ನಿಂದೇನಪ್ಪ ಬಳ್ಳಾರಿಗೆ ಕೊಡುಗೆ? ಎಂದು ಕೇಳಿದ್ದಾರೆ. ಎಂಟು ವರ್ಷದಲ್ಲಿ ಬಳ್ಳಾರಿ ಒಂದೇ ಒಂದು ರೂಪಾಯಿ ಅಭಿವೃದ್ಧಿ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಮೊದಲಿಗೆ ರಾಮುಲು ಹೇಳಿದ ಮಾತಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಶ್ರೀರಾಮುಲು ಅಂತ ಒಬ್ಬ ಮಂತ್ರಿ ಇದ್ದಾನೆ. ಕಾಂಗ್ರೆಸ್ ಪಕ್ಷ ಏನು ಮಾಡಿಲ್ಲ ಅಂತ ಹೇಳುತ್ತಾನೆ. ಇಂದಿರಾ ಗಾಂಧಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಈ ದೇಶಕ್ಕೆ ಏನು ಮಾಡಿಲ್ಲ ಅಂತ ಹೇಳೊ ರಾಮುಲು ನಿನಗೆ ದೇಶದ ಇತಿಹಾಸದ ಬಗ್ಗೆ ಅರಿವಿಲ್ಲ. ನೆಹರೂ ಹಾಗೂ ಕಾಂಗ್ರೆಸ್ ಬಗ್ಗೆ ಮಾತನಾಡಲು ಯಾವುದೇ ನೈತಿಕತೆ ಇಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!