Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಕೇಳುವುದಕ್ಕೆ ಹೋದರೆ ಬಿಜೆಪಿ, ಜೆಡಿಎಸ್ ಮೇಲೆ ದಬ್ಬಾಳಿಕೆ ನಡೆಸುತ್ತಾರೆ : ಕುಮಾರಸ್ವಾಮಿ

---Advertisement---

 

 

ವಿಧಾನಸೌಧದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ದರ್ಪ ತೋರಿಸುತ್ತಿದೆ. ಐಎಎಸ್ ಅಧಿಕಾರಿಗಳನ್ನು ಗುಲಾಮರಂತೆ ನಡೆಸಿಕೊಂಡಿದ್ದಾರೆ. ವಿಪಕ್ಷ ನಾಯಕರನ್ನು ಸ್ವಾಗತಿಸಲು ಹಿರಿಯ ಅಧಿಕಾರಿಗಳ ಬಳಕೆ ಮಾಡಿಕೊಳ್ಳುತ್ತಿದೆ. ಪ್ರಶ್ನೆ ಮಾಡಿದರೆ ಬಿಜೆಪಿ ಜೆಡಿಎಸ್ ಮೇಲೆ ಅಧಿಕಾರದ ದಬ್ಬಾಳಿಕೆ ನಡೆಸುತ್ತದೆ. ರಾಜ್ಯ ಕಾಂಗ್ರೆಸ್ ಸರ್ಕಾರ ದರ್ಪ ದಬ್ಬಾಳಿಕೆ ನಡೆಸುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ನಮ್ಮದು ತಪ್ಪಾಗಿದೆ ಇನ್ಮುಂದೆ ಮಾಡಲ್ಲ ಅಂದಿದ್ದರೆ ಆಗಿತ್ತು. ಆದರೆ ಆಡಳಿತ ರೂಢ ಕಾಂಗ್ರೆಸ್ ನವರಿಗೆ ಇದು ಪ್ರತಿಷ್ಠೆಯಾಗಿದೆ. ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಆಗಿದ್ದಾಗ ಬೇರೆ ರಾಜ್ಯಗಳ ಸಿಎಂಗಳ ಸ್ವಾಗತಕ್ಕೆ ಅಧಿಕಾರಿಗಳನ್ನು ನಾನು ನೇಮಿಸಿರಲಿಲ್ಲ. ಜೆಡಿಎಸ್ ನಾಯಕರಿಂದ ಅಲಿ ಸ್ವಾಗತಕ್ಕೆ ನೇಮಿಸಲಿಲ್ಲ. ಅಧಿಕಾರಿಗಳನ್ನು ನಾನು ನೇಮಕ ಮಾಡಿರಲಿಲ್ಲ. ಆದರೆ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ತಮಗೆ ವಿಶೇಷ ಕ್ಯಾಬಿನ್, ಅಧಿಕಾರಿ ಬೇಕು ಎಂದಿದ್ದರು. ಸರ್ಕಾರದಲ್ಲಿ ವಿಶೇಷ ಸ್ಥಾನ ಪಡೆದಿದ್ದರು ಎಂದಿದ್ದಾರೆ.

 

ಬಿಜೆಪಿ ಜೆಡಿಎಸ್ ಒಟ್ಟಿಗೆ ಸೇರಿ ಸರ್ಕಾರದ ವಿರುದ್ಧ ಹೋರಾಡುತ್ತೇವೆ. ಭೋಜನ ವಿರಾಮಕ್ಕೆ ಬಿಡದೆ ಡೆಪ್ಯುಟಿ ಸ್ಪೀಕರ್ ಕಲಾಪ ನಡೆಸಿದರು. ಸಿಎಂ ಸೂಚನೆ ಮೇರೆಗೆ ಡೆಪ್ಯುಟಿ ಸ್ಪೀಕರ್ ಕಲಾಪ ಮುಂದುವರೆಸಿದ್ರು. ಹಸಿವಿನಿಂದ ಆಕ್ರೋಶಗೊಂಡು ಕೆಲವರು ಕಾಗದ ಪತ್ರ ಹರಿದಿದ್ದಾರೆ. ಸ್ಪೀಕರ್ ಸ್ಥಾನದಲ್ಲಿ ಕುಳಿತ ಮೇಲೆ ಯಾವುದೇ ಸಮುದಾಯಕ್ಕೆ ಸೇರಲ್ಲ. ಸ್ಪೀಕರ್ ಪೀಠದಲ್ಲಿ ಕುಳಿತವರು 224 ಶಾಸಕರಿಗೆ ಒಂದೇ. ದಲಿತ ಶಾಸಕರಿಗೆ ಅವಮಾನ ಮಾಡಿದ್ದಾರೆಂದು ಅನುಕಂಪ ಗಿಟ್ಟಿಸಲು ಯತ್ನ. ಇಂಥ ರಾಜಕೀಯ ಹೆಚ್ಚು ದಿನ ನಡೆಯಲ್ಲ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...