Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಓ ರಾಕ್ಷಸರೇ.. ಬಿಜೆಪಿಯ ರಾಕ್ಷಸರೇ.. ಸುರ್ಜೇವಾಲ್ ರಾಕ್ಷಸರೆಂದಿದ್ದು ಯಾರಿಗೆ..? ವಿಡಿಯೋ ನೋಡಿ…!

Facebook
Twitter
Telegram
WhatsApp

 

ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿಗರು ರಾಕ್ಷಸರು ಎಂದು ಆಕ್ರೋಶ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲ ಬಿಜೆಪಿಗೆ ವೋಟ್ ಹಾಕಿದವರು, ಬೆಂಬಲ ನೀಡಿದವರು ರಾಕ್ಷಸರೆಂದೇ ಹೇಳಿದ್ದಾರೆ.

ಭಾನುವಾರ ಹರಿಯಾಣದ ಕೈತಾಲ್‌ನಲ್ಲಿ ಕಾಂಗ್ರೆಸ್ ‘ಜನ ಆಕ್ರೋಶ್ ರ್ಯಾಲಿ’ಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಓ ರಾಕ್ಷಸರೇ, ಜನತಾ ಪಾರ್ಟಿಯ ರಾಕ್ಷಸರೇ. ನೀವೆಲ್ಲಾ ರಾಕ್ಷಸರು. ಯಾರೆಲ್ಲಾ ಬಿಜೆಪಿಗೆ ವೋಟ್ ಹಾಕುತ್ತಾರೋ, ಅವರಿಗೆ ಬೆಂಬಲ ನೀಡುತ್ತಾರೋ ಅವರೆಲ್ಲಾ ರಾಕ್ಷಸ ಪ್ರವೃತ್ತಿಯವರು. ಮಹಾಭಾರತದ ಭೂಮಿಯಿಂದ ನಾನು ಶಾಪ ಕೊಡುತ್ತಿದ್ದೇನೆ. ಬಿಜೆಪಿ ಬೆಂಬಲಿಗರಲ್ಲು ರಾಕ್ಷಸನ ವರ್ತನೆ ಇದೆ‌ ಎಂದಿರುವ ಸುರ್ಜೇವಾಲ ಅವರ ಮಾತಿಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಹಾಗಾದ್ರೆ ದೇಶದಲ್ಲಿ 23 ಕೋಟಿ ಮತದಾರರಿದ್ದಾರೆ. ಅವರೆಲ್ಲಾ ಬಿಜೆಪಿಗೆ ಮತ ನೀಡಿದವರು. ಹಾಗಾದ್ರೆ ಅವರೆಲ್ಲಾ ರಾಕ್ಷಸರೇ..? ಎಂದು ಪ್ರಶ್ನಿಸಿದೆ. ಪ್ರಜಾಪ್ರಭುತ್ವದಲ್ಲಿ ಜನರೇ ದೇವರು. ಆದರೂ ಕಾಂಗ್ರೆಸ್ ಅವರನ್ನೇ ಅವಮಾನಿಸಿದೆ ಎಂದು ಬಿಜೆಪಿ ಕಿಡಿಕಾರಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!