Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಾಪೂಜಿ ವಿದ್ಯಾ ಸಂಸ್ಥೆಯಲ್ಲಿ ಸಂವಿಧಾನ ದಿನ ಆಚರಣೆ

Facebook
Twitter
Telegram
WhatsApp

 

ಚಿತ್ರದುರ್ಗ, (ನ.26) :  ನಮ್ಮ ದೇಶದ ಸಂವಿಧಾನ ಇಡೀ ಜಗತ್ತಿನಲ್ಲಿ ವಿಶಿಷ್ಟವಾದ , ವಿಭಿನ್ನವಾದ ಮತ್ತು ದೊಡ್ಡದಾದ ಸಂವಿಧಾನ ಎಂದು ಕೆ.ಎಂ. ವೀರೇಶ್ ಹೇಳಿದರು

ನಗರದ ಹೊರವಲಯದ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಆಚರಿಸಲಾದ ಸಂವಿಧಾನ ದಿನದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಮಾನವ ಹೇಗೆ ಶಾಂತಿಯಿಂದ ಜೀವನ ನಡೆಸಬೇಕು ಎನ್ನುವುದನ್ನು ಕಾನೂನುಗಳ ಮೂಲಕ ತಿಳಿಸಿಕೊಡುತ್ತದೆ. ಮಹತ್ವದ ಸಂವಿಧಾನವನ್ನು ಕೊಡುಗೆಯಾಗಿ ನೀಡಿದ ಮಹನೀಯರನ್ನು ಸ್ಮರಿಸುವ ದಿನ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಾಪೂಜಿ ಶಾಲೆಯ ಮಕ್ಕಳು ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ಅರ್ಥಮಾಡಿ ಸುವ ನೃತ್ಯ ರೂಪಕಗಳನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರು , ಶಿಕ್ಷಕರು ಹಾಗೂ ಮಕ್ಕಳು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

error: Content is protected !!