Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿಟ್ಟೂರು ರೈಲ್ವೆ ಗೇಟ್ ಮೇಲ್ಸೇತುವೆ ನಿರ್ಮಾಣ | ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ, ಪರಿಶೀಲನೆ

Facebook
Twitter
Telegram
WhatsApp

 

ಗುಬ್ಬಿ: ತಾಲೂಕಿನ ನಿಟ್ಟೂರು ರೈಲ್ವೆ ಗೇಟ್ ಬ್ರಿಡ್ಜ್ ಮಾಡುವುದಕ್ಕೆ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆ ಮಾಡಲಾಗಿದ್ದು ಸ್ಥಳಕ್ಕೆ ಕೇಂದ್ರ ಸಚಿವ ವಿ ಸೋಮಣ್ಣ ಭೇಟಿ ನೀಡಿ ಪರಿಶೀಲನೆ ಮಾಡಿದರು.

ರೈಲ್ವೆ ಬ್ರಿಡ್ಜ್ ಹಾಗೂ ಸ್ಥಳೀಯರು ಒಂದಷ್ಟು ಜಾಗವನ್ನು ಬಿಟ್ಟುಕೊಟ್ಟರೆ ಪಕ್ಕದಲ್ಲಿಯೇ ಸರ್ವಿಸ್ ರಸ್ತೆಯನ್ನು ಸಹ ಮಾಡಿ ಸಾರ್ವಜನಿಕರಿಗೆ ಅನುಕೂಲವಾಗುವಂತಹ ಕೆಲಸ ಮಾಡುತ್ತೇವೆ.ಯಾವುದೇ ಕಾರಣಕ್ಕೂ ಕಲ್ಲೇಶ್ವರ ಸ್ವಾಮಿ ದೇವಸ್ಥಾನ ತೆರವಾಗುವುದಿಲ್ಲ ಎಂದು ತಿಳಿಸಿದರು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಶೇಖರ್ ಬಾಬು ಮಾತನಾಡಿ ನಿಟ್ಟೂರು ಕಡಬ ಮೈಸೂರಿಗೆ ತೆರಳುವಂತಹ ಭಾಗದಲ್ಲಿ ನಿಟ್ಟೂರು ರೈಲ್ವೆ ನಿಲ್ದಾಣ ಪಕ್ಕದಲ್ಲಿ ರೈಲ್ವೆ ಗೇಟ್ ಇದ್ದು ಸಾಕಷ್ಟು ರೀತಿಯ ಸಮಸ್ಯೆ ಈ ಭಾಗದಲ್ಲಿ ನಿರ್ಮಾಣವಾಗುತ್ತಿತ್ತು ಈಗ ರೈಲ್ವೆ ಬ್ರಿಡ್ಜ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮತ್ತು ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಇದೆ ಸಂದರ್ಭದಲ್ಲಿ ಬ್ಯಾಟರಂಗೆ ಗೌಡ, ಮುಖಂಡರಾದ ಎಸ್ ಡಿ ದಿಲೀಪ್ ಕುಮಾರ್, ಎನ್ ಸಿ ಪ್ರಕಾಶ್, ಜಿ ಎನ್ ಬೆಟ್ಟ ಸ್ವಾಮಿ ಬಿಜೆಪಿ ಅಧ್ಯಕ್ಷ ಪಂಚಾಕ್ಷರಿ, ಡಿಸಿ ಸಿ ಬ್ಯಾಂಕ್ ನಿರ್ದೇಶಕ ಪ್ರಭಾಕರ್ ಸೇರಿದಂತೆ ಜೆಡಿಎಸ್ ಬಿಜೆಪಿ ಹಲವು ಮುಖಂಡರುಗಳು ಭಾಗಿಯಾಗಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!