Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣ : ಅಸ್ವಸ್ಥರ ಸಂಖ್ಯೆ 78ಕ್ಕೆ ಏರಿಕೆ..!

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಆ.02 : ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಕುಡಿದು ಈಗಗಾಲೇ ಮೂವರು ಸಾವನ್ನಪ್ಪಿದ್ದಾರೆ. ಅಸ್ವಸ್ಥರ ಸಂಖ್ಯೆ ಇದೀಗ 78ಕ್ಕೆ ಏರಿಕೆಯಾಗಿದೆ. ಹೀಗಾಗಿ ಅಲ್ಲಿನ ಜನರಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ.

ಈಗಾಗಲೇ ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ 18 ಹಾಗೂ ಬಸವೇಶ್ವರ ಆಸ್ಪತ್ರೆಯಲ್ಲಿ 60 ಜನರನ್ನು ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಗ್ರಾಮದ ಓವರ್ ಹೆಡ್ ಟ್ಯಾಂಲ್ ನಿರ್ಮಾಣಗೊಂಡು 25 ವರ್ಷ ಕಳೆದಿದೆ. ಆದರೂ ಒಂದು ಬಾರಿಯೂ ಆ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಿಲ್ಲ. ಗ್ರಾಮದಲ್ಲಿ ನೀರು ಸರಬರಾಜು ಸ್ಥಗಿತಗೊಂಡಿರುವ ಕಾರಣ ಟ್ಯಾಂಕರ್ ನಿಂದ ನೀರು ಪೂರೈಕೆ ಮಾಡಲಾಗುತ್ತಿದೆ. ಹೀಗಾಗಿ ಇಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಬಿದ್ದಿದ್ದ ಮರದ ಕೊಂಬೆ ತೆರವು : ಕಾರ್ಯಾಚರಣೆ ತಡವಾಗಿದ್ದು ಯಾಕೆ ?

ಸುದ್ದಿಒನ್, ಚಿತ್ರದುರ್ಗ, ಮೇ. 10 : ಜೆ.ಸಿ.ಆರ್. ಬಡಾವಣೆಯ ನಾಲ್ಕನೇ ಕ್ರಾಸ್‍ನಲ್ಲಿ ಬುಧವಾರ ಸಂಜೆ ಸುರಿದ ಮಳೆ ಮತ್ತು ಗಾಳಿಗೆ ದೊಡ್ಡ ಮರದ ಕೊಂಬೆಯೊಂದು ಮುರಿದು ಬಿದ್ದಿತ್ತು. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿರಲಿಲ್ಲ.  

RCB ಪ್ಲೇ ಆಫ್ ಹೋಗಬೇಕಾದರೆ ಆ 2 ಮ್ಯಾಚ್ ಗೆಲ್ಲಲೇಬೇಕು..!

    ಈ ಬಾರಿಯ ಐಪಿಎಲ್ ನಲ್ಲಿ ಆರ್ಸಿಬಿ ತನ್ನ ಅಭಿಮಾನಿಗಳಿಗೆ ಜೀವ ಬಾಯಿಗೆ ಬರಿಸಿತ್ತು. ಇನ್ನು ಆರ್ಸಿಬಿ ಕಥೆ ಮುಗಿದಂತೆ ಈ ವರ್ಷ ನಮ್ಮ ಟೀಂ ಆಡಿನೇ ಇಲ್ಲ ಎಂದುಕೊಳ್ಳೋಣಾ ಅಂತ ಫ್ಯಾನ್ಸ್

ಸಂಸತ್ತಿಗೆ ಅನುಭವ ಮಂಟಪವೇ ಬುನಾದಿ : ಮಾಜಿ ಸಚಿವ ಎಚ್.ಆಂಜನೇಯ ಅಭಿಮತ

ಚಿತ್ರದುರ್ಗ, ಮೇ 10 : ಪ್ರಸ್ತುತ ರಾಜಕೀಯ ಕಾರಣಕ್ಕಾಗಿ ಜಾತಿ, ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತುವ, ದ್ವೇಷದ, ಸುಳ್ಳು ಭಾಷಣಗಳ ಪ್ರಭಾವಕ್ಕೆ ಸಂಪೂರ್ಣ ಕಡಿವಾಣ ಹಾಕಲು ಬಸವ ತತ್ತತ್ವೇ ಬ್ರಹ್ಮಾಸ್ತ್ರ ಆಗಿದೆ ಎಂದು

error: Content is protected !!