Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕನ್ನಡ ಸಾಹಿತ್ಯ ಪರಿಷತ್ ಗೆ ಸ್ಪರ್ಧೆ ಮಾಡುವವರು  ಸಾಹಿತ್ಯಾಸಕ್ತಿ ಹೊಂದಿರಬೇಕು : ಸಾಣೆಹಳ್ಳಿ ಪಂಡಿತಾರಾಧ್ಯ ಶ್ರೀಗಳು

Facebook
Twitter
Telegram
WhatsApp

ವರದಿ : ಸುರೇಶ್ ಪಟ್ಟಣ್

ಚಿತ್ರದುರ್ಗ, (ನ. 21) : ಕನ್ನಡ ಸಾಹಿತ್ಯ ಪರಿಷತ್‌ಗೆ ಮತದಾರರು ಯಾರು ಬೇಕಾದರೂ ಆಗಬಹುದು ಆದರೆ, ಚುನಾವಣೆಯಲ್ಲಿ ಸ್ಪರ್ಧೆ ಮಾಡುವವರು ಮಾತ್ರ ಸಾಹಿತ್ಯದ ಬಗ್ಗೆ ಆಸಕ್ತಿಯನ್ನು ಹೊಂದಿರುವವರ ಆಗಿರಬೇಕೆಂದು ಸಾಣೆಹಳ್ಳಿಯ ಶ್ರೀ ಪಂಡಿತಾರಾಧ್ಯ ಶ್ರೀಗಳು ಅಭಿಪ್ರಾಯಪಟ್ಟಿದ್ದಾರೆ.

ಕಸಾಪ ಚುನಾವಣೆಯಲ್ಲಿ ಭಾಗವಹಿಸಿ ಮತದಾನ ನೇರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ರಾಜ್ಯದಲ್ಲಿ ಆರು ಕೋಟಿ ಜನರಿದ್ದಾರೆ. ಕನ್ನಡ ನಾಡಿನಲ್ಲಿ ಹುಟ್ಟಿದವರೆಲ್ಲರು ಇವರು ಪರಿಷತ್‌ಗೆ ಸದಸ್ಯರಾಗಬಹುದು, ಆದರೆ ಸ್ಪರ್ಧೆ ಮಾಡುವವರು ಮಾತ್ರ ಸಾಹಿತ್ಯದ ಬಗ್ಗೆ ಒಲವು ಇರುವವರು ಹೆಚ್ಚು ಸಾಹಿತ್ಯ ಕ್ಷೇತ್ರದಲ್ಲಿ ಕೆಲಸ ಮಾಡಿರುವವರು ಆಗಿರಬೇಕಿದೆ. ಇಂದಿನ ಚುನಾವಣೆಯ ಮತದಾರರ ಪಟ್ಟಿಯನ್ನು ನೋಡಿದರೆ ಸಾಮಾನ್ಯ ಚುನಾವಣೆಯ ಮತದಾರರ ಪಟ್ಟಿ ರೀತಿಯಲ್ಲಿ ಇದೆ ಎಂದರು.

ಹಿರಿಯ ಶ್ರೀಗಳು ತಿಳಿಸಿದ ರೀತಿಯಲ್ಲಿ ಪರಿಷತ್‌ನ ರಾಜ್ಯಾಧ್ಯಕ್ಷರನ್ನು ಜಿಲ್ಲಾ ಮತ್ತು ತಾಲ್ಲೂಕು ಆಧ್ಯಕ್ಷರು ಆಯ್ಕೆ ಮಾಡಬೇಕೆಂಬ ಸಲಹೆ ಸ್ವಾಗತಾರ್ಹವಾದದು ಎಂದು ಶ್ರೀ ಪಂಡಿತಾರಾಧ್ಯ ಶ್ರೀಗಳು ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!