Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದ ಎಸ್.ಆರ್.ಎಸ್ . ಬ್ಲೂ ಜೆಮ್ಸ್ ಶಾಲೆಯಲ್ಲಿ ಘಟಿಕೋತ್ಸವ

Facebook
Twitter
Telegram
WhatsApp

 

ಚಿತ್ರದುರ್ಗ : ನಗರದ ಶಿಕ್ಷಣ ಸಂಸ್ಥೆಯಾದ ಎಸ್.ಆರ್.ಎಸ್. ಬ್ಯೂಜೆಮ್ಸ್ ನಲ್ಲಿ ಹಿರಿಯ ಕೆ.ಜಿ ಮಕ್ಕಳಿಗೆ ಬುಧವಾರದಂದು ಘಟಿಕೋತ್ಸವ ( Graduation day ) ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಚರಿಸಲಾಯಿತು.

ಸಮಾರಂಭದ ಮುಖ್ಯ ಅತಿಥಿಯಾಗಿ ಜಿಲ್ಲಾ ಆರೋಗ್ಯ ಅಧಿಕಾರಿಗಳು ಡಾ. ರಂಗನಾಥ್  ಆರ್ ರವರು ಮುಖ್ಯಅತಿಥಿಗಳು, ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ಸುಜಾತ ಲಿಂಗಾರೆಡ್ಡಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾದ್ಯಕ್ಷರಾದ ಶ್ರೀಯುತ ಅಮೋಘ ಬಿ.ಎಲ್  ಕಾರ್ಯಕ್ರಮದಲ್ಲಿ ಕೆ.ಜಿ. ಚಿಣ್ಣರು ಏಕ ಪಾತ್ರಾಭಿನಯ, ಗಾಯನ, ನೃತ್ಯವನ್ನು ಪ್ರದರ್ಶಿಸಿ ನೆರೆದವರನ್ನು ರಂಜಿಸಿದರು.

ಯಶಸ್ ವಿದ್ವಿಕ್ ಸಾಹಿರ್ ಸಾಯಿಶ್ರೇಷ್ಠ ನಿರೂಪಣೆ ಮಾಡಿದರು,ಆಕರ್ಷ್ ನವ್ಯತಾ ದಕ್ಷಿತ್ ಆನಂದ್‌,ಅನಂತ್ ವೈಣವಿ,ರಾಘವಿ,ತಮ್ಮ ವಂದನಾರ್ಪಣೆ ಮೊಹಮದ್ ಸುಫಿಯಾನ್ ಮಾಡಿದರು.ಕಾರ್ಯಕ್ರಮದಲ್ಲಿ ಹಿರಿಯ ಮಕ್ಕಳಿಗೆ ಪದವಿ ಪ್ರಮಾಣ ಪತ್ರಗಳನ್ನು ವಿಸ್ತರಿಸಿದರು,ಹಾಗೆಯೇ ಮುಖ್ಯ ಅತಿಥಿಗಳಾದ ಡಾ. ರಂಗನಾಥ್ ಮುಂದಿನ ಕಲಿಕಾ ಪಯಣ ಶುಭವಾಗಲಿ ಎಂದು ಶುಭ ಹಾರೈಸಿದರು.

ಸಮಾರಂಭದಲ್ಲಿ ಪೋಷಕರು ಭಾಗವಹಿಸಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮ ಕುರಿತು ಶಾಲೆಯ ಪ್ರಾಂಶುಪಾಲರಾದ ಪ್ರಭಾಕರ್ ಎಂ.ಎಸ್ ರವರು ರಾಮಾಯಣದ ಕೆಲವು ಮೌಲ್ಯಗಳನ್ನು ಹಾಗೂ ಪೋಷಕರಿಗೆ ತಿಳಿ ಹೇಳುವುದರ ಹಾಗೂ ಚಿಣ್ಣರಿಗೆ ಶುಭ ಹಾರೈಸಿದರು ಹಾಗೂ ಉಪಪ್ರಾಂಶುಪಾಲರು, ಬ್ಯೂಜೆಮ್ಸ್ನ ಕೋಆರ್ಡಿನೇಟರ್ ಶಾಂತಾ ಕುಮಾರಿ ಬೋಧಕ ವರ್ಗದವರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!