Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿಯಲ್ಲಿ ಜನರ ಮನವೊಲಿಸಲು ಕುಕ್ಕರ್ ಗಿಫ್ಟ್..!

Facebook
Twitter
Telegram
WhatsApp

ಹಾವೇರಿ: ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕಾರಣಿಗಳು ಜನರ ಸಮಸ್ಯೆ ಕೇಳುವುದಕ್ಕೆ ಹೊರಡುತ್ತಾರೆ. ಮಹಿಳೆಯರಿಗೆ ಏನು ಅಗತ್ಯತೆ ಇರುತ್ತೆ ಅದನ್ನು ನೀಡಿ, ವೋಟ್ ಕೇಳುವುದಕ್ಕೆ ಪ್ರಯತ್ನ ಮಾಡುತ್ತಾರೆ. ಇದೀಗ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ಗಿಫ್ಟ್ ನೀಡುವ ಕಾರ್ಯಕ್ರಮ ಶುರುವಾಗಿದೆ.

ಹಾವೇರಿ ಜಿಲ್ಲೆಯಲ್ಲಿ ಇದೀಗ ಕುಕ್ಕರ್ ಗಿಫ್ಟ್ ನೀಡುವ ಮೂಲಕ ಮಹಿಳಾ ಮತದಾರರನ್ನು ಸೆಳೆಯುವ ಪ್ರಯತ್ನ ಶುರುವಾಗಿದೆ. ಬಿಜೆಪಿ ಎಂಎಲ್ಸಿ, ಮಾಜಿ ಸಚಿವ ಆರ್ ಶಂಕರ್ ಕುಕ್ಕರ್ ಗಿಫ್ಟ್ ನೀಡುತ್ತಿದ್ದಾರೆ. ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಜನತೆಗೆ ಕುಕ್ಕರ್ ಗಿಫ್ಟ್ ನೀಡುವ ಮೂಲಕ ಗಿಫ್ಟ್ ಪಾಲಿಟಿಕ್ಸ್ ಮಾಡುತ್ತಿದ್ದಾರೆ.

ಆರ್ ಶಂಕರ್ ಅವರ ಫೋಟೋ ಇರುವ ಬ್ಯಾನರ್ ಒಂದು ಹರಿದಾಡುತ್ತಿದೆ. ಶಂಕರ್ ಅವರ ಬೆಂಬಲಿಗರು ಮನೆ ಮನೆಗೆ ತೆರಳಿ ಕೂಪನ್‌ ನೀಡುತ್ತಿದ್ದಾರೆ. ಕೂಪನ್ ತೋರಿಸೊದವರಿಗೆ ಗಿಫ್ಟ್ ಕೊಡಲಾಗುತ್ತಿದೆ. ಕುಕ್ಕರ್ ಮೇಲೆ ಸದಾ ನಿಮ್ಮ ಸೇವೆಯಲ್ಲಿ ನಿಮ್ಮ ಮನೆ ಮಗ ಎಂದು ಬರೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!