Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿದೇಶದಿಂದ ಬೆಂಗಳೂರಿಗೆ ಬಂದ ಏಳು ಜನರಲ್ಲಿ ಕೊರೋನಾ : ಇದು ಅದೇನಾ ಎಂಬುದು ಇನ್ನು ಗೊತ್ತಿಲ್ಲ..!

Facebook
Twitter
Telegram
WhatsApp

 

ಬೆಂಗಳೂರು: ಚೀನಾದಲ್ಲಿ‌ ಕೊರೊನಾ ರೂಪಾಂತರಿ ತಳಿ ಆತಂಕ ಹೆಚ್ಚು ಮಾಡಿದೆ. BF.7 ವೈರಸ್ ಅತಿ ವೇಗದಲ್ಲಿ ಹರಡುವಂತ ವೈರಸ್ ಆಗಿದೆ. ಹೀಗಾಗಿ ಸಹಜವಾಗಿಯೇ ಆತಂಕ ಆರಂಭವಾಗಿದೆ. ಚೀನಾದಲ್ಲಂತು ಆಸ್ಪತ್ರೆಯ ಬೆಡ್ ಗಳಿಲ್ಲದೆ ಬೀದಿ ಬೀದಿಯಲ್ಲಿ ಜನ ಟ್ರೀಟ್ಮೆಂಟ್ ಪಡೆಯುತ್ತಿದ್ದಾರೆ. ಅತಿ ವೇಗದಲ್ಲಿ ಹರಡುವ ವೈರಸ್ ಬಗ್ಗೆ ಎಲ್ಲಾ ದೇಶದಲ್ಲೂ ಮುಂಜಾಗ್ರತ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇದೀಗ ಕರ್ನಾಟಕಕ್ಕೂ ವೈರಸ್ ಬಂತಾ ಎಂಬ ಭಯ ಶುರುವಾಗಿದೆ. ವಿದೇಶದಿಂದ ಬೆಂಗಳೂರಿಗೆ ಬಂದ ಏಳು ಜನರಲ್ಲಿ ಕೊರೊನಾ ವೈರಸ್ ದೃಢಪಟ್ಟಿದೆ. 24 ಗಂಟೆಗಳಲ್ಲಿ ಏರ್ಪೋರ್ಟ್ ನಲ್ಲಿ 7 ಪ್ರಕರಣಗಳು ಕಂಡು ಬಂದಿದೆ. ಇದು ರೂಪಾಂತರಿ BF.7 ತಳೀನಾ ಎಂಬುದು ಇನ್ನು ದೃಢವಾಗಿಲ್ಲ. ಸದ್ಯಕ್ಕೆ ಪಾಸಿಟಿವ್ ಬಂದವರ ಸ್ವ್ಯಾಬ್ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಲ್ಯಾಬ್ ನಿಂದ ವರದಿ ಬಂದ ಬಳಿಕ ವೈರಸ್ ಯಾವ ಮಾದರಿಯದ್ದು ಎಂಬುದು ಗೊತ್ತಾಗಲಿದೆ. ಇನ್ನು ಈಗಾಗಲೇ ಸೋಂಕಿತರ ಮೇಲೆ ನಿಗಾ ಇಡಲಾಗಿದೆ. ಅವರ ಸಂಕರ್ಕದಲ್ಲಿದ್ದವರ ಮೇಲೂ ನಿಗಾ ಇಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!