Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ದೇಶದಲ್ಲಿ ಕರೋಣ ಉಲ್ಬಣ : ಕಳೆದ 24 ಗಂಟೆಯಲ್ಲಿ ಆರು ಮಂದಿ ಸಾವು, 692 ಹೊಸ ಪ್ರಕರಣಗಳು

---Advertisement---

 

ಸುದ್ದಿಒನ್ : ದೇಶದಲ್ಲಿ ಕೊರೊನಾ ವೈರಸ್ ನಿಧಾನವಾಗಿ ದೇಶದಾದ್ಯಂತ ಹರಡುತ್ತಿದೆ. ಹೊಸ ಪ್ರಕರಣಗಳ ಸಂಖ್ಯೆ ಮತ್ತು ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದು ಅತ್ಯಂತ ಆತಂಕಕಾರಿ ಸಂಗತಿಯಾಗಿದೆ. ಒಂದೇ ದಿನದಲ್ಲಿ ಆರು ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇವರಲ್ಲಿ ಇಬ್ಬರು ಮಹಾರಾಷ್ಟ್ರದವರು ಮತ್ತು ತಲಾ ಒಬ್ಬರು ದೆಹಲಿ, ಕರ್ನಾಟಕ, ಕೇರಳ ಮತ್ತು ಪಶ್ಚಿಮ ಬಂಗಾಳದವರಾಗಿದ್ದಾರೆ. 

ಕಳೆದ 24 ಗಂಟೆಗಳಲ್ಲಿ, ದೇಶದಲ್ಲಿ 692 ಜನರಿಗೆ ಕೋವಿಡ್‌ ಸೋಂಕು ತಗುಲಿದೆ.  ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 4097 ಕ್ಕೆ ತಲುಪಿದೆ. ಹೊಸ ರೂಪಾಂತರ ಜೆಎನ್ 1 ನಿಂದಾಗಿ ದೇಶದಲ್ಲಿ ಹೊಸ ಕರೋನಾ ಪ್ರಕರಣಗಳಲ್ಲಿ ಭಾರಿ ಹೆಚ್ಚಳವಾಗಿದೆ.

JN1 ಕರೋನಾ ರೂಪಾಂತರದ ಮೊದಲ ಪ್ರಕರಣ ಬುಧವಾರ ದೆಹಲಿಯಲ್ಲಿ ದಾಖಲಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಹೇಳಿದ್ದಾರೆ. ಇನ್ನೂ ಎರಡು ಓಮಿಕ್ರಾನ್ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಅವರು ಹೇಳಿದರು. ಬುಧವಾರದವರೆಗೆ ದೇಶದಲ್ಲಿ ಜೆಎನ್ 1 ರೂಪಾಂತರದ 109 ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...