Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಕೋಟಿ ಕೋಟಿ ಭ್ರಷ್ಟಾಚಾರ : ಲೋಕಾಯುಕ್ತದಲ್ಲಿ ದಾಖಲಾಯ್ತು ದೂರು

Facebook
Twitter
Telegram
WhatsApp

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಲಾಖೆಯಲ್ಲಿ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರವಾಗಿರುವ ಕುರಿತು ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿಶೇಷ ಅಧಿಕಾರಿ ಬಿ ಹೆಚ್ ನಿಶ್ಚಲ್ ಅವರ ಮೇಲೆ ಕೋಟ್ಯಾಂತರ ರೂಪಾಯಿ ಹಗರಣದ ಆರೋಪ ಕೇಳಿ ಬಂದಿದೆ.

ಬಿ ಹೆಚ್ ನಿಶ್ಚಲ್ ಅವರು ಕಾರ್ಯನಿರ್ವಹಿಸುತ್ತಿದ್ದ ಇಲಾಖೆಯಲ್ಲಿಯೇ ಎಸ್ ಸಿ ಪದ್ಮರಾಜು ಎಂಬುವವರು ಕರ್ತವ್ಯ ನಿರ್ವಹಿಸುತ್ತಿದ್ದರು. ಹಗರಣಗಳ ವಿಚಾರವಾಗಿ ದಾಖಲೆ ಸಮೇತ ದೂರು ನೀಡಲಾಗಿದೆ. ರಾಜ್ಯಪಾಲರು ಹಾಗೂ ಲೋಕಾಯುಕ್ತರಿಗೆ ಈ ಸಂಬಂಧ ದೂರು ನೀಡಲಾಗಿದೆ. ಈ ದೂರಿನಲ್ಲಿ ಸಚಿವೆ ಹಾಗೂ ಅವರ ಸಹೋದರನ ಹೆಸರು ಸಹ ಕೇಳಿ ಬಂದಿದೆ.

ದೂರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರು ಹಾಗುಹ ಅವರ ಸಹೋದರ ಎಂಎಲ್ಸಿ ಹಟ್ಟಿಹೊಳಿ ಅವರ ಹೆಸರನ್ನು ಸೇರಿಸಲಾಗಿದೆ. ಸಚಿವೆ ಹಾಗೂ ಸಹೋದರನ ಹೆಸರೇಳಿಕೊಂಡು ಕೋಟಿ ಕೋಟಿ ಲೂಟಿ ಮಾಡಿದ್ದಾರೆ. ಸಚಿವರು ಹೇಳಿದ್ದಾರೆಂದು ಕೋಟ್ಯಾಂತರ ಹಣ ಲೂಟಿ ಮಾಡಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ. ಇನ್ನು ಬಿ ಹೆಚ್ ನಿಶ್ಚಲ್ ವಿರುದ್ಧ ಹತ್ತಾರು ಪ್ರಕರಣಗಳನ್ನು ಉಲ್ಲೇಖ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!