Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿಯ ಬೃಹತ್ ಜನಸ್ಪಂದನ ಕಾರ್ಯಕ್ರಮಕ್ಕೆ ಕೌಂಟ್ ಡೌನ್…! ಭದ್ರತೆ ಹೇಗಿದೆ..?

Facebook
Twitter
Telegram
WhatsApp

 

ಬಿಜೆಪಿ ಜನಸ್ಪಂದನಾ ಕಾರ್ಯಕ್ರಮಕ್ಕೆ ಕೌಂಟ್ ಡೌನ್ ಶುರುವಾಗಿದೆ. ದೊಡ್ಡಬಳ್ಳಾಪುರದಲ್ಲಿ ಬೃಹತ್ ವೇದಿಕೆ ಮೇಲೆ ಈ ಕಾರ್ಯಕ್ರಮ ನಡೆಯಲಿದೆ. ಈಗಾಗಲೇ ಸಾಕಷ್ಟು ಜನ ಕಾರ್ಯಕ್ರಮಕ್ಕೆ ಸೇರಿದ್ದಾರೆ. ವೇದಿಕೆ ಮೇಲೆ ಕಾರ್ಯಕ್ರಮ ಆರಂಭವಾಗುವುದಕ್ಕೂ ಮುನ್ನ ಸಂಗೀತ ಕಾರ್ಯಕ್ರಮ ನಡೆಯುತ್ತಿದೆ. ಸುಮಾರು 3 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಹೀಗಾಗಿ ಎಲ್ಲರಿಗೂ ಊಟದ ವ್ಯವಸ್ಥೆ ಕೂಡ ಆಗಿದೆ.

ಇನ್ನು ಈಗಾಗಲೇ ಸಮಾವೇಶಕ್ಕೆ ಆಗಮಿಸುವವರಿಗೆ 5000 ಬಸ್ ಗಳನ್ನು ವ್ಯವಸ್ಥೆ ಮಾಡಲಾಗಿದೆ. ರಾಜ್ಯದ ಮೂಲೆ ಮೂಲೆಯಿಂದಲೂ ಜನ ಆಗಮಿಸುತ್ತಾ ಇದ್ದಾರೆ. ವಾಹಗಳನ್ನು ನಿಲ್ಲಿಸಲು 12 ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಇನ್ನು ಸಮಾವೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರನ್ನು ನೇಮಿಸಲಾಗಿದೆ. 4 ಜಿಲ್ಲೆಗಳ ಪೊಲೀಸರ ನಿಯೋಜನೆ ಮಾಡಲಾಗಿದೆ. ಸಾವಿರದ ಇನ್ನೂರು ಕಾನ್ಸ್ಟೇಬಲ್, 400 ಗೃಹ ರಕ್ಷಕ ದಳ, 6 ಡಿಆರ್ ತುಕಡಿ, 11 ಡಿವೈಎಸ್ಪಿ, 35 ಇನ್ಸಸಪೆಕ್ಟರ್, 4 ಕೆಎಸ್ಆರ್ಪಿ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!