ವಕೀಲ ಜಗದೀಶ್ ಗೆ ಷರತ್ತುಬದ್ದ ಜಾಮೀನು ಮಂಜೂರು…!

0 Min Read

ಬೆಂಗಳೂರು: ವಕೀಲ ಜಗದೀಶ್ ಅವರಿಗೆ ನಗರದ ಸೆಷನ್ಸ್ ಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.

ಇತ್ತೀಚೆಗೆ ಸಿಟಿ ಸಿವಿಲ್ ಕೋರ್ಟ್​ನಲ್ಲಿ ನಡೆದ  ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದರು.

ಕೊಲೆ ಬೆದರಿಕೆ ಹಾಗೂ ಕೊಲೆ ಯತ್ನ ಮತ್ತಿತರೆ ಆರೋಪಗಳ ಆಧಾರದ ಮೇರೆಗೆ ಹಲಸೂರು ಗೇಟ್ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿ ಜಗದೀಶ್ ಅವರನ್ನು ಫೆ.14ರಂದು  ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

Share This Article
Leave a Comment

Leave a Reply

Your email address will not be published. Required fields are marked *