Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ʻವರಾಹಂ ರೂಪಂʼ ಹಾಡನ್ನು ಕಾಂತಾರ ಸಿನಿಮಾದಲ್ಲಿ ಬಳಸದಂತೆ ಕೋರ್ಟ್ ಸೂಚನೆ..!

Facebook
Twitter
Telegram
WhatsApp

 

ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಈಗಾಗಲೇ ಧೂಳೆಬ್ಬಿಸಿದೆ. ಎಲ್ಲಾ ಭಾಷೆಯಲ್ಲೂ ಸಕ್ಸಸ್ ಫುಲಿ ಪ್ರದರ್ಶನ ಕಂಡಿದೆ. ಆದರೆ ಈ ಸಿನಿಮಾದಲ್ಲಿ ಬರುವ ಹಾಡಿಗೆ ಈಗ ಕೋರ್ಟ್ ತಡೆಯಾಜ್ಞೆ ನೀಡಿದೆ.

ಕಾಂತಾರ ಸಿನಿಮಾದಲ್ಲಿ ಸುಮಾರು ಜನ ಇಷ್ಟಪಟ್ಟಿದ್ದು ಕ್ಲೈಮ್ಯಾಕ್ಸ್ ಆ 20 ನಿಮಿಷ. ದೈವದ ರೂಪದಲ್ಲಿ ಅಬ್ಬರಿಸಿದ ಬಳಿಕ ಕೊನೆಯಲ್ಲಿ ಶಾಂತವಾಗಿ ಹಾಡೊಂದು ಮೂಡಿ ಬರುತ್ತೆ ಅದುವೇ ವರಾಹ ರೂಪಂ. ಆದ್ರೆ ಈ ಹಾಡಿನ ಮೇಲೆ ಕೇರಳದ ತೈಕುಡಂ ಬ್ರಿಡ್ಜ್ ಬ್ಯಾಂಡ್ ಸಂಸ್ಥೆ ಕೋರ್ಟ್ ಮೆಟ್ಟಿಲೇರಿತ್ತು. ಮಲಯಾಳಂ ಆಲ್ಬಮ್ ನಿಂದ ಈ ಹಾಡನ್ನು ಕಾಪಿ ಮಡಲಾಗಿದೆ ಎನ್ನಲಾಗಿತ್ತು. ಇದೀಗ ಕೇರಳದ ಕೋಯಿಕ್ಕೊಡು ಕೋರ್ಟ್ ಈ ಹಾಡಿನ ಬಳಕೆಗೆ ನಿಷೇಧ ಹೇರಿದೆ.

ಈ ಸಂಬಂಧ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೈಕುಡಂ ಬ್ರಿಡ್ಜ್ ಅನುಮತಿ ಇಲ್ಲದೆ ಈ ಹಾಡನ್ನು ಬಳಸುವಂತಿಲ್ಲ ಎಂದು ಆದೇಶ ನೀಡಿದೆ. ನಮ್ಮ ನವರಸಂ ಮತ್ತು ವರಾಹ ರೂಪಂ ಹಾಡು ಅದೊಂದು ಹೋಲಿಕೆಯಲ್ಲಿ ನಮ್ಮ ಸಂಗೀತವನ್ನು ಕದಿಯಲಾಗಿದೆ ಎಂದು ತೈಕುಡಂ ಸಂಸ್ಥೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!