Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾಕ್ಷ್ಯ ಹೇಳಲು ಗೈರಾದ ಹಾಸನ ತಹಶಿಲ್ದಾರ್ ಬಂಧನಕ್ಕೆ ಕೋರ್ಟ್ ಆದೇಶ..!

---Advertisement---

ಹಾಸನ : ತಹಶಿಲ್ದಾರ್ ಬಂಧನಕ್ಕೆ ಸಿವಿಲ್ ಕೋರ್ಟ್ ಆದೇಶ ನೀಡಿದೆ. ಈಗಾಗಲೇ ತಹಶಿಲ್ದಾರ್ ಬಂಧನಕ್ಕೆ ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ. ಕೋರ್ಟ್ ನೀಡಿರುವ ಆದೇಶದಂತೆ ಇಂದು ತಹಶಿಲ್ದಾರ್ ಶ್ವೇತಾ ಅರೆಸ್ಟ್ ಆಗುವ ಸಾಧ್ಯತೆ ಇದೆ.

ತಹಶಿಲ್ದಾರ್ ಶ್ವೇತಾ ಅವರು ಸಾಕ್ಷ್ಯಾ ಹೇಳುವ ವಿಚಾರದಲ್ಲಿ ಗೈರಾದ ಕಾರಣ ಬಂಧನದ ಆದೇಶವನ್ನು ಹೊರಡಿಸಲಾಗಿದೆ. ಇದರ ಜೊತೆಗೆ ಸಮನ್ಸ್ ಕೂಡ ಪಡೆಯದ ಹಿನ್ನೆಲೆ ಸಿವಿಲ್ ಕೋರ್ಟ್ ಬಂಧನಕ್ಕೆ ಆದೇಶ ಹೊರಡಿಸಿದೆ. ಬಂಧಿಸಿದ ಬಳಿಕ ಕೋರ್ಟ್ ಮುಂದೆ ಹಾಜರುಪಡಿಸಲು ಸೂಚನೆ ನೀಡಲಾಗಿದೆ.

ಇನ್ನು ಕೋರ್ಟ್ ಆದೇಶದ ಮೇರೆಗೆ ಈಗಾಗಲೇ ವಕೀಲರು ತಹಶಿಲ್ದಾರ್ ಕಚೇರಿಗೆ ಹೋಗಿದ್ದರು. ಆದರೆ ತಹಶಿಲ್ದಾರ್ ಕಚೇರಿಯಲ್ಲಿ ಇರಲಿಲ್ಲ. ಕೋರ್ಟ್ ಆದೇಶ ತಿಳಿದಿದ್ದರು, ಕಚೇರಿಯಲ್ಲಿಯಿರದೆ ಇದ್ದ ಕಾರಣ, ವಕೀಲರು ಗರಂ ಆಗಿದ್ದಾರೆ. ಕಚೇರಿಯಲ್ಲಿದ್ದವರನ್ನು ತರಾಟೆಗೆ ತೆಗೆದುಕೊಂಡು ಬಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...