Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾಕ್ಷ್ಯ ಹೇಳಲು ಗೈರಾದ ಹಾಸನ ತಹಶಿಲ್ದಾರ್ ಬಂಧನಕ್ಕೆ ಕೋರ್ಟ್ ಆದೇಶ..!

Facebook
Twitter
Telegram
WhatsApp

ಹಾಸನ : ತಹಶಿಲ್ದಾರ್ ಬಂಧನಕ್ಕೆ ಸಿವಿಲ್ ಕೋರ್ಟ್ ಆದೇಶ ನೀಡಿದೆ. ಈಗಾಗಲೇ ತಹಶಿಲ್ದಾರ್ ಬಂಧನಕ್ಕೆ ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ. ಕೋರ್ಟ್ ನೀಡಿರುವ ಆದೇಶದಂತೆ ಇಂದು ತಹಶಿಲ್ದಾರ್ ಶ್ವೇತಾ ಅರೆಸ್ಟ್ ಆಗುವ ಸಾಧ್ಯತೆ ಇದೆ.

ತಹಶಿಲ್ದಾರ್ ಶ್ವೇತಾ ಅವರು ಸಾಕ್ಷ್ಯಾ ಹೇಳುವ ವಿಚಾರದಲ್ಲಿ ಗೈರಾದ ಕಾರಣ ಬಂಧನದ ಆದೇಶವನ್ನು ಹೊರಡಿಸಲಾಗಿದೆ. ಇದರ ಜೊತೆಗೆ ಸಮನ್ಸ್ ಕೂಡ ಪಡೆಯದ ಹಿನ್ನೆಲೆ ಸಿವಿಲ್ ಕೋರ್ಟ್ ಬಂಧನಕ್ಕೆ ಆದೇಶ ಹೊರಡಿಸಿದೆ. ಬಂಧಿಸಿದ ಬಳಿಕ ಕೋರ್ಟ್ ಮುಂದೆ ಹಾಜರುಪಡಿಸಲು ಸೂಚನೆ ನೀಡಲಾಗಿದೆ.

ಇನ್ನು ಕೋರ್ಟ್ ಆದೇಶದ ಮೇರೆಗೆ ಈಗಾಗಲೇ ವಕೀಲರು ತಹಶಿಲ್ದಾರ್ ಕಚೇರಿಗೆ ಹೋಗಿದ್ದರು. ಆದರೆ ತಹಶಿಲ್ದಾರ್ ಕಚೇರಿಯಲ್ಲಿ ಇರಲಿಲ್ಲ. ಕೋರ್ಟ್ ಆದೇಶ ತಿಳಿದಿದ್ದರು, ಕಚೇರಿಯಲ್ಲಿಯಿರದೆ ಇದ್ದ ಕಾರಣ, ವಕೀಲರು ಗರಂ ಆಗಿದ್ದಾರೆ. ಕಚೇರಿಯಲ್ಲಿದ್ದವರನ್ನು ತರಾಟೆಗೆ ತೆಗೆದುಕೊಂಡು ಬಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ್ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ನೇಹಾ ಕೊಲೆ ಕೇಸ್ ಸಿಐಡಿಗೆ ಒಪ್ಪಿಸಿದ ಸರ್ಕಾರ : ಬೇಸರ ಮಾಡಿಕೊಂಡ ರಂಭಾಪುರಿ ಶ್ರೀಗಳು

ಹುಬ್ಬಳ್ಳಿ: ನೇಹಾಳ ಕೊಲೆಯಾದ ಮೇಲೆ ನಿರಂಜನ ಹೀರೆಮಠ ಅವರಿಗೆ ಸಾಂತ್ವನ ಹೇಳಲು ಇಂದು ರಂಭಾಪುರಿ ಶ್ರೀಗಳು ಭೇಟಿ ನೀಡಿದ್ದಾರೆ. ಮನೆಗೆ ಬಂದು ಧೈರ್ಯ ಹೇಳಿ, ಒಂದಷ್ಟು ಸಮಯ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಕೇಸನ್ನು

error: Content is protected !!