Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಬ್ಬಡ್ಡಿ ಆಟಗಾರರಿಗೂ ಕೊರೊನಾ : ಇಂದಿನಿಂದ ಪಂದ್ಯದಲ್ಲಿ ಬದಲಾವಣೆ

Facebook
Twitter
Telegram
WhatsApp

 

ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗ್ತಾನೆ ಇದೆ. ಇದೀಗ ಆಟಗಾರರಿಗೂ ಸೋಂಕು ಕಾಣಿಸಿಕೊಳ್ಳುತ್ತಿದೆ. ಪ್ರೋ ಕಬ್ಬಡ್ಡಿ ಆಟಗಾರರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇದೀಗ ಪಂದ್ಯದಲ್ಲಿ ಕೆಲವೊಂದು ಬದಲಾವಣೆ ಶುರುವಾಗಿದೆ.

ಪಾಟ್ನಾ ಪೈರೇಟ್ಸ್ ಮತ್ತು ಗುಜರಾತ್ ಜೈಂಟ್ಸ್ ಆಟಗಾರರಿಗೆ ಕೊರೊ‌ನಾ ಪಾಸಿಟಿವ್ ದೃಢವಾಗಿದ್ದು, ಎರೆಉ ತಂಡಗಳ ಪಂದ್ಯವನ್ನು ಮುಂದೂಡಲಾಗಿದೆ. ಇದು ಕಬ್ಬಡ್ಡಿ ಪ್ರೇಮಿಗಳ ಬೇಸರಕ್ಕೆ ಕಾರಣವಾಗಿದೆ.

ಪಂದ್ಯಗಳ ಸಂಖ್ಯೆಯಲ್ಲೂ ಇಳಿಕೆ ಮಾಡಲಾಗಿದೆ. ಈ ಹಿಂದೆ ದಿನದಲ್ಲಿ 2 ಪಂದ್ಯಗಳನ್ನ ಆಡಿಸಲಾಗುತ್ತಿತ್ತು. ಆದ್ರೀಗ ದಿನಕ್ಕೆ ಒಂದೇ ಪಂದ್ಯವಾಡಿಸಲು ನಿರ್ಧರಿಸಲಾಗಿದೆ. ಇನ್ನು ಶನಿವಾರ ಮತ್ತು ಭಾನುವಾರ 3 ಪಂದ್ಯಗಳು ನಡೆಯುತ್ತಿತ್ತು. ಆದ್ರೆ ಕೊರೊನಾ ಸೋಂಕು ಹೆಚ್ಚಳದ ಭೀತಿ, ಜೊತೆಗೆ ಆಟಗಾರರಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಮುಂದಿನ ಶುಕ್ರವಾರದವರೆಗೂ ಕೇವಲ ಒಂದೊಂದೆ ಪಂದ್ಯ ನಡೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!