Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

COVID UPDATES | ರಾಜ್ಯದಲ್ಲಿ 125 ಪಾಸಿಟಿವ್ ಕೇಸ್ : 3 ಸಾವು

Facebook
Twitter
Telegram
WhatsApp

 

ಬೆಂಗಳೂರು: ಕೊರೊನಾ ಜೂನಿಯರ್ ತಳಿ ಈಗಾಗಲೇ ರಾಜ್ಯದಲ್ಲಿ ಆತಂಕ ಸೃಷ್ಟಿ ಮಾಡಿದೆ. ಚಳಿಯ ವಾತವಾರಣದ ಜೊತೆಗೆ ವೈರಸ್ ಕಾಟವೂ ಜನರನ್ನು ಭಯಗೊಳಿಸಿದೆ. ಪ್ರತಿದಿನ ಕೊರೊನಾ ಕೇಸ್ ಗಳು ಒಂದೊಂದೆ ಏರಿಕೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 125ಕ್ಕೆ ಏರಿಕೆಯಾಗಿದೆ. ಜೊತೆಗೆ ಇಂದು 3 ಜನ ಸಾವನ್ನಪ್ಪಿರುವ ವರದಿ ಆಗಿದೆ.

ಆರೋಗ್ಯ ಇಲಾಖೆ ಕೊರೊನಾ ಮಾಹಿತಿ ನೀಡಿದ್ದು, 2072 ಜನರಿಗೆ RTPS ಟೆಸ್ಟ್ ಮಾಡಲಾಗಿದೆ. 1083 ಜನರಿಗೆ RAT ಟೆಸ್ಟ್ ಕೂಡ ಮಾಡಲಾಗಿದೆ. ಇದರಲ್ಲಿ 125 ಜನರಿಗೆ ಪಾಸಿಟಿವ್ ಎಂದು ದೃಢಪಟ್ಟಿದೆ.

ರಾಜ್ಯದಲ್ಲಿ ಒಟ್ಟು 436 ಆಕ್ಟೀವ್ ಕೇಸ್ ಗಳಿದ್ದು, 400 ಜನ ಹೋಮ್ ಐಸೋಲೇಷನ್ ಆಗಿದ್ದಾರೆ. 7 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದಂತೆ 36 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಿನೇ ದಿನೇ ಕೇಸ್ ಗಳ ಹೆಚ್ಚಳವೂ ಜಾಸ್ತಿಯಾಗುತ್ತಿದೆ. ಕೊರೊನಾದಿಂದ ಸಾವು ಕೂಡ ಸಂಭವಿಸುತ್ತಿದೆ. ಹೀಗಾಗಿ ಜನ ಕೂಡ ಎಚ್ಚರದಿಂದ ಇರಬೇಕಾಗಿದೆ.

ಈಗಾಗಲೇ ಸರ್ಕಾರದಿಂದ ಮಾರ್ಗಸೂಚಿ ಕೂಡ ನೀಡಲಾಗಿದೆ. ಮಾಸ್ಕ್ ಕಡ್ಡಾಯವಾಗಿ ಬಳಸಿ, ಶುಚಿಯಾಗಿರುವುದು ನಮ್ಮ ಆರೋಗ್ಯಕ್ಕೇನೆ ಒಳ್ಳೆಯದು. ಆತಂಕ ಪಡುವಂತ ವಾತಾವರಣ ಇನ್ನು ಸೃಷ್ಟಿಯಾಗಿಲ್ಲ. ಮುಂಜಾಗ್ರತೆಯಿಂದ ಇರಿ ಎಂದು ಸರ್ಕಾರದಿಂದ ಸೂಚನೆಯನ್ನು ನೀಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

error: Content is protected !!