Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿನ್ನೆ 21 ಮಕ್ಕಳು.. ಇವತ್ತು 10 ಮಕ್ಕಳಲ್ಲಿ ಕೊರೊನಾ ದೃಢ : ನವೋದಯ ಶಾಲೆ ಸೀಲ್ಡೌನ್..!

Facebook
Twitter
Telegram
WhatsApp

ಮಡಿಕೇರಿ: ಮೂರನೇ ಅಲೆ ಭಯದ ನಡುವೆಯೂ ಶಾಲಾ-ಕಾಲೇಜುಗಳು ಆರಂಭವಾಗಿದೆ. ಅದರಲ್ಲೂ ಪ್ರೈಮರಿ ಶಾಲೆಗಳು ಆರಂಭವಾಗಿದ್ದು, ಪೋಷಕರಲ್ಲಿ ಆತಂಕವೂ ಇದೆ, ಮಕ್ಕಳ ಭವಿಷ್ಯದ ಪ್ರಶ್ನೆಯೂ ಅಡಗಿದೆ. ಹೀಗಾಗಿ ಶಾಲೆಗೆ ಮಕ್ಕಳನ್ನ ಸುರಕ್ಷಿತೆ ನೋಡಿಕೊಂಡು ಕಳುಹಿಸುತ್ತಿದ್ದಾರೆ. ಆದರೂ ಅಲ್ಲೊಂದು ಇಲ್ಲೊಂದು ಶಾಲೆಯಲ್ಲಿ ಕೊರೊನಾದ ಕೇಸ್ ಗಳು ಪತ್ತೆಯಾಗುತ್ತಲೆ ಇವೆ.

ಜಿಲ್ಲೆಯ ಗಾಳಿಬೀಡು ಗ್ರಾಮದಲ್ಲಿ ನವೋದಯ ಶಾಲೆಯಿದೆ. ನವೋದಯ ಶಾಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮಕ್ಕಳು ಶೀತ, ಜ್ವರದಿಂದ ಬಳಲುತ್ತಿದ್ದಾರೆ. ಟೆಸ್ಟ್ ಮಾಡಿಸಿದಾಗ ಮಕ್ಕಳಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ನಿನ್ನೆ ಕೂಡ 21 ಮಕ್ಕಳಲ್ಲಿ ಪಾಸಿಟಿವ್ ಕಂಡು ಬಂದಿತ್ತು. ಇಂದು ಮತ್ತೆ 10 ಮಕ್ಕಳಲ್ಲಿ ಪಾಸಿಟಿವ್ ದೃಢವಾಗಿದೆ.

ಸೋಂಕಿತ ವಿದ್ಯಾರ್ಥಿಗಳಿಗೆ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 270 ವಿದ್ಯಾರ್ಥಿಗಳ ಪೈಕಿ 31 ವಿದ್ಯಾರ್ಥಿಗಳಿಗೆ ಪಾಸಿಟಿವ್ ಆಗಿದ್ದು, 7 ದಿನಗಳ ಕಾಲ ಮಕ್ಕಳ ಮೇಲೆ ನಿಘಾ ವಹಿಸಲಾಗುವುದು. ಹಾಗೆ ಎಲ್ಲಾ ಸಿಬ್ಬಂದಿಗಳಿಗೂ ಕೊರೊನಾ ಟೆಸ್ಟ್ ಮಾಡಿಸಲಾಗುತ್ತೆ ಅಂತ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

error: Content is protected !!