Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ : ಭಾರೀ ಮಳೆಗೆ ಬೆಳೆ ಜಮೀನು ಜಲಾವೃತ : ರೈತ ಕಂಗಾಲು..!

Facebook
Twitter
Telegram
WhatsApp

ದಾವಣಗೆರೆ: ಇಷ್ಟು ದಿನ ಮಳೆ ಆಗ್ಲಪ್ಪ ನೆಲ ಕಚ್ಚಿರೋ ಬೆಳೆ ಸರಿಯಾಗ್ಲಿ ಅನ್ನೋ ಬೇಡಿಕೆ ಇತ್ತು. ಆದ್ರೆ ವರುಣ ಅದಕ್ಕೆ ಉಲ್ಟಾ ಹೊಡೆದಿದ್ದಾನೆ. ಬಿದ್ದ ಬಾರಿ ಮಳೆಯಿಂದಾಗಿ ರೈತನ ಮೊಗದಲ್ಲಿ ಖುಷಿ ಮಾಯವಾಗಿ ನೋವು ಆವರಿಸಿಕೊಂಡಿದೆ.

ಜಿಲ್ಲೆಯಲ್ಲಿ ಕಳೆದ ಎರಡು ದಿನದಿಂದ ಬಾರಿ ಮಳೆ ಸುರಿಯುತ್ತಿದೆ. ಇದರ ಪರಿಣಾಮ ಹೊನ್ನೂರಿನ ಕೆರೆ ಕೋಡಿ ಬಿದ್ದಿದೆ. ಮಲ್ಲಶೆಟ್ಟಿಹಳ್ಳಿ, ಕೊಗ್ಗುನೂರು ಸೇರಿದಂತೆ ಹಲವು ಗ್ರಾಮಗಳಿಗೆ ನೀರು ನುಗ್ಗಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸಿಕೊಡುವ ರಸ್ತೆಗಳು ನೀರಿನಲ್ಲಿ ಮುಚ್ಚಿ ಹೋಗಿವೆ. ರಸ್ತೆಗಳು ಕೆರೆಯಂತೆ ಕಾಣುತ್ತಿವೆ. ಇದರಿಂದ ಜನಜೀವನವೂ ಅಸ್ತವ್ಯಸ್ತವಾಗಿದೆ. ರೈತನ ಬದುಕು ಮೂರಾಬಟ್ಟೆಯಾಗಿದೆ.

ಅಡಿಕೆ, ಮೆಕ್ಕೆಜೋಳ, ತೆಂಗು ಬೆಳೆದ ಸುಮಾರು 500ಕ್ಕೂ ಹೆಚ್ಚು ಎಕರೆಗೆ ನೀರು ನುಗ್ಗಿದೆ. 300ಕ್ಕೂ ಅಧಿಕ ಬೋರ್ ವೆಲ್ ಗಳು ಮುಚ್ಚಿ ಹೋಗಿವೆ. ಮಳೆಯಿಂದ ಸಾಕಷ್ಟು ನಷ್ಟ ಉಂಟಾಗಿದ್ದು, ಪರಿಹಾರ ನೀಡಿ ಎಂದು ಗ್ರಾಮಸ್ಥರು ಅಧಿಕಾರಿಗಳ ಬಳಿ ಕೇಳುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!