Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂತೋಷ್ ವಾಟ್ಸಾಪ್ ಮೆಸೇಜ್ ಸತ್ತ ಮೇಲೆ ಕಳುಹಿಸಿದ್ದ, ಬದುಕಿದ್ದಾಗಲಾ..? ಸಿಟಿ ರವಿ

Facebook
Twitter
Telegram
WhatsApp

 

ಹೊಸಪೇಟೆ: ಈಶ್ವರಪ್ಪ ಈಗಾಗಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಈಶ್ವರಪ್ಪ ಅವರನ್ನು ಈ ಕೇಸ್ ನಲ್ಲಿ ಬಂಧಿಸಲೆ ಬೇಕು ಎಂದು ಒತ್ತಾಯಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಪ್ರತಿಭಟನೆ ಮಾಡಲು ಕಾಂಗ್ರೆಸ್ ನವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ದೂರಿದ್ದಾರೆ.

ಈಶ್ವರಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟಿದ್ದಾರೆ. ಆದರೆ ಕಾಂಗ್ರೆಸ್ ನವರು ಇನ್ನು ಒ್ರತಿಭಟನೆ ನಡೆಸುತ್ತಲೆ ಇದ್ದಾರೆ. ಅವರಿಗೆ ಆತ್ಮವಂಚನೆ ಮಾಡಿಕೊಂಡು ಹೋರಾಟ ಮಾಡುವುದು ಬೇಡ. ಈಶ್ವರಪ್ಪ ಅವರು, ನಿಷ್ಪಕ್ಷಪಾತ ತನಿಖೆಯಾಗಲಿ ಅಂತ ರಾಜೀನಾಮೆ ಕೊಟ್ಟಿದ್ದಾರೆ.

ಡಿಕೆ ಪ್ರಾಮಾಣಿಕ ವ್ಯಕ್ತಿ ಅಣ್ಣಾ ಹಜಾರೆಯಂಥವರು. ಡಿಕೆಶಿಯಂಥಾ ಪ್ರಾಮಾಣಿಕ ವ್ಯಕ್ತಿ ಸಿಗುತ್ತಾರಾ ಹೇಳಿ. ಯಾವ ಭ್ರಷ್ಟಾಚಾರದಲ್ಲೂ ಅವರ ಹೆಸರಿಲ್ಲ. ಭೂತದ ಬಾಯಲ್ಲಿ ಭಗವದ್ಗೀತೆ ಬರುವುದಕ್ಕೂ ಡಿಕೆಶಿ ಬಾಯಲ್ಲಿ ಭ್ರಷ್ಟಾಚಾರದ ಮಾತು ಬರುವುದಕ್ಕೂ ವ್ಯತ್ಯಾಸ ಇದೆಯಾ. ಇನ್ನು ಸಂತೋಷ್ ಕೇಸ್ ವಿಚಾರಣೆ ನಡೆಯುತ್ತಿದೆ. ವಾಟ್ಸಪ್ ಮೆಸೇಜ್ ಸತ್ತ ಮೇಲೆ ಕಳುಹಿಸದ್ದ, ಬದುಕಿದ್ದಾಗ ಕಳುಹಿಸಿದ್ದ ಎಂಬುದು ಎಲ್ಲವು ತನಿಕೆಯಾಗಬೇಕು. ತನಿಖೆಯ ನಂತರ ಎಲ್ಲವೂ ಹೊರ ಬರಬೇಕು. ಸಾವಿನ ಸುತ್ತ ಅನುಮಾನದ ಹುತ್ತ ಇದೆ. ಯಾರ ಹಿನ್ನೆಲೆ ಇದೆ, ಸಾವೋ, ಆತ್ಮಹತ್ಯೆಯೋ ಮತ್ತೊಂದೋ ತನಿಖೆಯ ನಂತರ ಗೊತ್ತಾಗುತ್ತೆ. ವಾಟ್ಸ್ ಅಪ್ ಮೆಸೇಜ್ ಬಗ್ಗೆಯೂ ಗೊತ್ತಾಗಬೇಕು. ಸಾವಿನ ಪೂರ್ವ ಸಿದ್ಧತೆ ಮಾಡಿಕೊಂಡಿದ್ದರೆ, ಬರೆದಿಟ್ಟು ಸಹಿ ಹಾಕೋನು. ಇದೆಲ್ಲಾ ನೋಡಿದ್ರೆ ಅನುಮಾನ ಮೂಡುತ್ತೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

error: Content is protected !!