Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುವೆಂಪು ಅವರ ರಾಮಾಯಣ ದರ್ಶನಂ ಬಿಟ್ಟು, ಪೆರಿಯಾರ್ ಪಠ್ಯ ನೀಡಲು ಹೊರಟಿದ್ರು : ಸಿ.ಟಿ ರವಿ

Facebook
Twitter
Telegram
WhatsApp

 

ಬೆಂಗಳೂರು: ರೋಹಿತ್ ಚಕ್ರತೀರ್ಥ ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಇಂದು ಬೃಹತ್ ಹೋರಾಟ ನಡೆಯುತ್ತಿದೆ. ವಿರೋಧದ ಬಗ್ಗೆ ಬಿಜೆಪಿ ಪ್ರಧಾನಿ ಕಾರ್ಯದರ್ಶಿ ಸಿ ಟಿ ರವಿ ಮಾತನಾಡಿದ್ದು, ಹೋರಾಟ ಮಾಡುವುದು ಅವರ ಅಭಿವ್ಯಕ್ತಿ ಸ್ವಾತಂತ್ರ್ಯ. ನೀವು ಯಾವ ವಿಚಾರವಾಗಿ ಹೋರಾಟ ಮಾಡ್ತಿದ್ದೀರಿ. ಕುವೆಂಪು ಅವರ ರಾಮಾಯಣ ದರ್ಶನಮ್ ಬಿಟ್ಟು, ಪೆರಿಯಾರ್ ಪಠ್ಯ ನೀಡಲು ಹೊರಟಿದ್ರು.

ಕುವೆಂಪು ಅವರು ರಾಮನನ್ನ ಹೀರೋ ಮಾಡಿದ್ರು, ಪೆರೆಯಾರ್ ರಾವಣನನ್ನು ಹೀರೋ ಮಾಡಲು ಹೊರಟಿದ್ರು. ಕುವೆಂಪು ಅವರ ಪಾಠವನ್ನೇ ಕೈಬಿಡಲು ಹೊರಟಿದ್ರು. ನಾವು ರಾವಣನನ್ನ ಹೀರೋ ಮಾಡಿರೋ ಪಠ್ಯ ಓದಬೇಕಾ.?. ಕುವೆಂಪು ಅವರ ಪಠ್ಯಕ್ಕೆ ಹೆಚ್ಚುವರಿಯಾಗಿ ಎರಡು ಪಠ್ಯ ಸೇರಿಸಲಾಗಿದೆ. ಎರಡು ಪ್ಯಾರಾ ಹೆಚ್ಚುವರಿ ಸೇರಿಸಿರೋದು ತಪ್ಪಾ.?

ನಾರಾಯಣ ಗುರು ಅವರ ಪಠ್ಯ ಕೈಬಿಟ್ಟಿಲ್ಲ, ಬಸವಣ್ಣನವರ ಪಾಠ ಇದೆ. ಸಿಎಂ ಮತ್ತೊಂದು ಆಪ್ಷನ್ ಕೊಟ್ಟಿದ್ದಾರೆ. ಮುಡಂಬಡಿತ್ತಾಯ, ಬರಗೂರು ರಾಮಚಂದ್ರಪ್ಪ ಹಾಗೂ ರೋಹಿತ್ ಚಕ್ರತೀರ್ಥ ಅವರ ಮೂರು ಪಾಠವನ್ನು ಪಬ್ಲಿಕ್ ಡೊಮೈನ್‌ಗೆ ಬಿಟ್ಟಿದ್ದಾರೆ. ಜನರು ಓದಿ ಯಾವುದು ಬೇಕು ಅಂತ ತೀರ್ಮಾನ ಮಾಡಲಿ. ಪಠ್ಯ ಬದಲಿಸಿ ಅಂದ್ರೆ ಬದಲಿಸಲು ಸಿದ್ದ ಅಂತ ತಿಳಿಸಿದ್ದೇವೆ. ದೇವೇಗೌಡರು, ಡಿ.ಕೆ ಶಿವಕುಮಾರ್ ಎಲ್ಲರೂ ಪೂಜೆ ಮಾಡೋದು ರಾಮನ್ನೇ. ರಾವಣನನ್ನ ಹೀರೋ ಮಾಡಲು ಹೊರಟ್ರೆ ನಾವು ಏನು ಮಾಡೋದು. ಅದನ್ನ ಅಲ್ಲಿ ಹೋರಾಟ ಮಾಡ್ತಿರೋರಿಗೆ ಮನವರಿಕೆ ಮಾಡಬೇಕಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!