Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ನವರಿಗೆ ಹಳೆ ಗಂಡನ ಪಾದವೇ ಗತಿ : ಸಿಟಿ ರವಿ ಕಿಡಿ

Facebook
Twitter
Telegram
WhatsApp

 

ಬೆಂಗಳೂರು: ಬಿಜೆಪಿ ನಾಯಕ ಸಿ ಟಿ ರವಿ ಕಾಂಗ್ರೆಸ್ ಮೇಲೆ ಹರಿಹಾಯ್ದಿದ್ದಾರೆ. 350 ಸ್ಥಾನದಲ್ಲಿ ಸಿಕ್ಕಿರೋದೆ ಒಂದ್ ಸಾವಿರ ಒಂದೂವರೆ ಸಾವಿರ ಕಡಿಮೆ. ನಾಮಿನೇಷನ್ ಹೊಸದಾಗಿ ಫೈಲ್ ಮಾಡಿ ಬಂದವರಿಗೆ ಒಂದಷ್ಟು ವೋಟು ಸಿಗುತ್ತೆ. ಆದ್ರೆ ಕಾಂಗ್ರೆಸ್ ಗೆ ಅದು ಇಲ್ಲ. ಈಗ ಜನರಿಗೆ ಹಸ್ತ ಕಂಡರೆ ಕಣ್ಣೆತ್ತಿ ನೋಡಬಾರದು ಎಂಬುದೇ ಬಂದಿದೆ. ಇಷ್ಟಾದರೂ ಹಳೇ ಗಂಡನ ಪಾದವೇ ಗತಿ ಎಂಬಂತಾಗಿದ್ದಾರೆ.

ಆಟಗಾರನಿಗೆ ಫರ್ಫಾಮೆನ್ಸ್ ಮುಖ್ಯ. ಕಾಂಗ್ರೆಸ್ ನವರಿಗೆ ಫರ್ಫಾಮೆನ್ಸ್ ಬೇಡವೇ ಬೇಡ. ಕಾಂಗ್ರೆಸ್ ನವರಿಗೆ ಸೋಲಿನ ಮೇಲೆ ಸೋಲು, ಅಪಮಾನವಾಗಿದೆ. ಆದರೆ ಏನೇ ಆದ್ರೂ ಸೋನಿಯಾ ಗಾಂಧಿಯೇ ಬೇಕು ಅಂತಿದ್ದಾರೆ. ನಮ್ಗೆ ಒಳ್ಳೆಯದ್ದೆ. ನಮ್ಗೆ ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ ಆಗುತ್ತದೆ.

ರಾಹುಲ್ ಗಾಂಧಿ ನೇತೃತ್ವ ಇದ್ರೆ ಟ್ರೋಲ್ ಮಾಡ್ತಾರೆ. ಅದು ನಮ್ಗೆ ಒಳ್ಳೆಯದ್ದು. ಹೀಗಾಗಿ ನಮ್ಮ ಕ್ಯಾಂಪೇನ್ ಸುಲಭವಾಗುತ್ತೆ. ಅವರನ್ನ ಸೋಷಿಯಲ್ ಮೀಡಿಯಾದವ್ರೆಲ್ಲಾ ಟ್ರೋಲ್ ಮಾಡ್ತಾರೆ ಎಂದು ಕಾಂಗ್ರೆಸ್ ನಾಯಕರ ಮೇಲೆ ಸಿ ಟಿ ರವಿ ಹರಿಹಾಯ್ದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!