Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

CWC 2023 India vs Australia: ಭಾರತಕ್ಕೆ ಬಿಗ್ ಶಾಕ್ : ಕೇವಲ 2 ರನ್ ಗೆ 3 ಡಕ್ ಔಟ್

Facebook
Twitter
Telegram
WhatsApp

 

ಸುದ್ದಿಒನ್ :  ICC ಕ್ರಿಕೆಟ್ ವಿಶ್ವಕಪ್ 2023- ಭಾರತ vs ಆಸ್ಟ್ರೇಲಿಯಾ, 5 ನೇ ಪಂದ್ಯದ live updates

200 ರನ್ ಗಳ ಅಲ್ಪ ಗುರಿಯೊಂದಿಗೆ ಕಣಕ್ಕೆ ಇಳಿದ ಭಾರತಕ್ಕೆ ಆರಂಭದಲ್ಲೇ ತೀವ್ರ ಆಘಾತ ಎದುರಾಗಿದೆ. ಇಶಾನ್ ಕಿಶನ್, ರೋಹಿತ್ ಶರ್ಮಾ ಹಾಗೂ ಶ್ರೇಯಸ್ ಅಯ್ಯರ್ ಸತತ ಕ್ರಮಾಂಕದಲ್ಲಿ ಪೆವಿಲಿಯನ್ ಸೇರಿದರು. ಈ ಮೂವರೂ ಕೂಡ  ಡಕೌಟ್ ಆಗಿರುವುದು ಗಮನಾರ್ಹ. ಕಿಶನ್ ಅವರನ್ನು ಸ್ಟಾರ್ಕ್ ಔಟ್ ಮಾಡಿದರೆ, ರೋಹಿತ್ ಶರ್ಮಾ ಮತ್ತು ಶ್ರೇಯಸ್ ಅಯ್ಯರ್ ಹ್ಯಾಜಲ್ ವುಡ್ ಬೌಲಿಂಗ್ ನಲ್ಲಿ ಔಟಾದರು. ಪ್ರಸ್ತುತ 7 ಓವರ್‌ಗಳು ಮುಕ್ತಾಯವಾಗಿದ್ದು 20 ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ ಮತ್ತು ಕೆ.ಎಲ್. ರಾಹುಲ್ ಆಟವಾಡುತ್ತಿದ್ದಾರೆ.

ಭಾರತದ ಮೊತ್ತ 2 ರನ್ ಗಳಿರುವಾಗ ಮೂರು ವಿಕೆಟ್ ಕಳೆದುಕೊಂಡಿದ್ದು ತೀವ್ರ ಆಘಾತವಾಗಿದೆ. ಗಳಿಸಿದ ಎರಡೂ ರನ್ ಗಳು ವೈಡ್ ನಿಂದ ಬಂದ ಎಕ್ಟ್ರಾ ರನ್ ಗಳಾಗಿವೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ತಂಡಕ್ಕೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ.
ಭಾರತದ ಬೌಲರ್‌ಗಳ ದಾಳಿಗೆ 199 ರನ್‌ಗಳಿಗೆ ಆಲೌಟ್ ಆದರು. ಭಾರತದ ಬೌಲರ್‌ಗಳಲ್ಲಿ ರವೀಂದ್ರ ಜಡೇಜಾ ಮೂರು ವಿಕೆಟ್ ಪಡೆದರು.ಬುಮ್ರಾ ಮತ್ತು ಕುಲ್ದೀಪ್ ತಲಾ ಎರಡು ವಿಕೆಟ್ ಪಡೆದರು. ಇವರಿಬ್ಬರ ಜೊತೆಗೆ ಸಿರಾಜ್, ಅಶ್ವಿನ್ ಮತ್ತು ಹಾರ್ದಿಕ್ ತಲಾ ಒಂದು ವಿಕೆಟ್ ಪಡೆದರು. ಸ್ಟೀವ್ ಸ್ಮಿತ್ (46) ಆಸೀಸ್ ಬ್ಯಾಟ್ಸ್‌ಮನ್‌ಗಳಲ್ಲಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!