Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬ್ರೇಕಿಂಗ್: ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಕಾರು ಅಪಘಾತದಲ್ಲಿ ಸಾವು

Facebook
Twitter
Telegram
WhatsApp

 

ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ಭಾನುವಾರ ಮುಂಬೈನ ನೆರೆಯ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಿಸ್ತ್ರಿ ಅವರು ಮರ್ಸಿಡಿಸ್ ಕಾರಿನಲ್ಲಿ ಅಹಮದಾಬಾದ್‌ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದರು ಎಂದು ಅವರು ಹೇಳಿದರು. ಮಿಸ್ತ್ರಿ ಅವರು ಅಹಮದಾಬಾದ್‌ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಮಧ್ಯಾಹ್ನ 3.15 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಸೂರ್ಯ ನದಿಯ ಸೇತುವೆಯ ಮೇಲೆ ಈ ಅವಘಡ ಸಂಭವಿಸಿದೆ. ಇದೊಂದು ಅಪಘಾತದಂತೆ ತೋರುತ್ತದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಕಾರು ಚಾಲಕ ಸೇರಿದಂತೆ ಆತನೊಂದಿಗೆ ಪ್ರಯಾಣಿಸುತ್ತಿದ್ದ ಇನ್ನಿಬ್ಬರು ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು ಗುಜರಾತ್‌ನ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ವಿವರಗಳನ್ನು ಪಡೆಯಲಾಗುವುದು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!