Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುರುಘಾಮಠದ ನೂತನ ಪೀಠಾಧಿಪತಿ ಬಸವಪ್ರಭು ಸ್ವಾಮೀಜಿಗೆ ದಲಿತ ಮುಖಂಡರುಗಳಿಂದ ಸನ್ಮಾನ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ,ಸುದ್ದಿಒನ್, (ಅ.18) : ಮುರುಘಾಮಠಕ್ಕೆ ನೂತನ ಸ್ವಾಮೀಜಿಯಾಗಿ ನೇಮಕಗೊಂಡಿರುವ ದಾವಣಗೆರೆ ಶಾಖಾ ಮಠದ ಬಸವಪ್ರಭು ಸ್ವಾಮೀಜಿಯನ್ನು ದಲಿತ ಮುಖಂಡರುಗಳು ಸನ್ಮಾನಿಸಿದರು.

ಮುರುಘಾಮಠಕ್ಕೆ ತೆರಳಿದ ಪ್ರಥಮ ದರ್ಜೆ ಗುತ್ತಿಗೆದಾರ ಬ್ಯಾಲಾಳ್ ಜಯಪ್ಪ, ಬಳ್ಳೆಕಟ್ಟೆಯ ಚೌಡಪ್ಪ, ಮಲ್ಲಿಕಾರ್ಜುನ, ರಾಜಪ್ಪ, ಮಾರುತಿ ನಗರದ ಚಂದ್ರಪ್ಪ, ಮಂಜಣ್ಣ, ಕಾಂಗ್ರೆಸ್ ಮುಖಂಡ ರಮೇಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಾವಾಡಿಗರಹಟ್ಟಿಯ ಹನುಮಂತಪ್ಪ, ಯಲ್ಲಪ್ಪ, ಐ.ಯು.ಡಿ.ಪಿ.ಲೇಔಟ್‍ನ ಶೇಖರಪ್ಪ ಇವರುಗಳು ಬಸವಪ್ರಭು ಸ್ವಾಮೀಜಿಗೆ ಬೃಹದಾಕಾರವಾದ ಹಾರ ಹಾಕಿ ಆಶೀರ್ವಾದ ಪಡೆದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚಿನ ಶುಲ್ಕ ವಸೂಲಿ – ಶಿಕ್ಷಣ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21: ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿರುವ ಹಲವು ಶಿಕ್ಷಣ ಸಂಸ್ಥೆಗಳು ಮಕ್ಕಳ ದಾಖಲಾತಿಗಾಗಿ ಮಾನವೀಯತೆ ಮರೆತು ಸರ್ಕಾರ ನಿಗಧಿಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು

ಜವಾಬ್ದಾರಿಯುತವಾಗಿ ಎಚ್ಚರಿಕೆಯಿಂದ ಮತ ಎಣಿಕೆಕಾರ್ಯ ನಿರ್ವಹಿಸಲು ಸೂಚನೆ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21 : ಏಪ್ರಿಲ್ 26ರಂದು ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಜೂನ್ 04ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಚುನಾವಣೆಯ

ಬರ್ತ್ ಡೇ ಮುಗಿದು ವಾರವಾದರೂ ಬರ್ತಿವೆ ಗಿಫ್ಟ್ : ಅಷ್ಟೊಂದು ಸೀರೆಗಳನ್ನು ಸಂಗೀತಾಗೆ ಗಿಫ್ಟ್ ಮಾಡಿದ್ದು ಯಾರು..?

ಸಂಗೀತಾ ಶೃಂಗೇರಿ ಈಗ ಯಾರನ್ನೇ ಕೇಳಿದರೂ ಹೇಳುತ್ತಾರೆ. ಬಿಗ್ ಬಾಸ್ ನಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡವರು. ಎದುರಾಳಿಗಳಿಗೆ ತಿರುಗೇಟು ಕೊಟ್ಟವರು. ಗೆದ್ದೆ ಗೆಲ್ಲುತ್ತಾರೆ ಎಂದುಕೊಂಡಿದ್ದಾಗಲೇ ಕೊನೆಯ ಮೆಟ್ಟಿಲಿನ ತನಕ ಹೋಗಿ ವಾಪಾಸ್ ಬಂದವರು.

error: Content is protected !!