Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾವೇರಿಗಾಗಿ ಅಹೋರಾತ್ರಿ ಧರಣಿ ರೈತ ಶಾಸಕ ದರ್ಶನ್ ಪುಟ್ಟಣ್ಣಯ್ಯ

Facebook
Twitter
Telegram
WhatsApp

ಮಂಡ್ಯ: ಮಳೆ ಕೈ ಕೊಟ್ಟಂತೆಯೇ ಆಗಿದೆ. ಆಗಸ್ಟ್ ತಿಂಗಳು ಮುಗಿದರು ಇನ್ನು ಮಳೆ ಬರುವ ಸೂಚನೆಯೇ ಕಾಣುತ್ತಿಲ್ಲ. ರೈತರು ವರುಣ ದೇವರ ಮೇಲಿನ ನಂಬಿಕೆಯಿಂದ ಇನ್ನು ಕಾಯುತ್ತಿದ್ದಾರೆ. ಈಗ ಡ್ಯಾಂಗಳಲ್ಲಿ ಇರುವ ನೀರನ್ನಷ್ಟೇ ನಂಬಿಕೊಳ್ಳುವ ಪರಿಸ್ಥಿತಿ ಇದೆ. ಇಂಥ ಪರಿಸ್ಥಿತಿಯಲ್ಲಿ ತಮಿಳುನಾಡಿಗಾಗಿ ಕಾವೇರಿ ನೀರು ಹರಿಸುತ್ತಿರುವುದನ್ನು ರೈತರು ಅಂದಿನಿಂದ ವಿರೋಧಿಸಿಕೊಂಡೆ ಬಂದಿದ್ದಾರೆ. ಇದೀಗ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೂಡ ಅಹೋರಾತ್ರಿ ಧರಣಿ ಕೂತಿದ್ದಾರೆ.

ಈಗಾಗಲೇ ಕೆ. ಆರ್. ಎಸ್. ನೀರಿನ ಮಟ್ಟ 100 ಅಡಿಗೆ ಇಳಿದಿದೆ. ತಮಿಳುನಾಡಿಗೆ ಕಾವೇರಿ ಪ್ರಾಧಿಕಾರ ಹೇಳಿದಂತೆ 15 ದಿನಗಳ ಕಾಲ ನೀರು ಹರಿಸಿದರೆ, ಕೆ. ಆರ್. ಎಸ್ ನಲ್ಲಿ 90 ಅಡಿಗೆ ಕುಸಿಯಲಿದೆ. ಕೋಟ್ಯಾಂತರ ಮಂದಿ ಕೃಷಿ ಮತ್ತು ಕುಡಿಯುವ ನೀರಿಗಾಗಿ ಕೆಆರ್ಎಸ್ ಅನ್ನೇ ನಂಬಿಕೊಂಡು ಕೂತಿದ್ದಾರೆ. ಹೀಗಿರುವಾಗ ಪ್ರತಿದಿನ ನೀರು ಹರಿಸಿದರೆ, ಡ್ಯಾಂ ಖಾಲಿಯಾಗುತ್ತದೆ ಎಂಬ ಆತಂಕ ಮನೆ ಮಾಡಿದೆ.

ಇನ್ನು ಧರಣಿ ಕೂತಿರುವ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿದ್ದು, ಹೀಗೆ ನೀರು ಹರಿಸಿದರೆ 15 ದಿನದಲ್ಲಿಯೇ ನೀರು ಖಾಲಿಯಾಗುತ್ತದೆ. ಪ್ರತಿಯೊಬ್ಬರು ಈ ಹೋರಾಟದಲ್ಲಿ ಭಾಗಿಯಾಗಿ, ಕುಡೊಯುವ ನೀರು ಉಳಿಸಿಕೊಳ್ಳಬೇಕಿದೆ. ಈಗಾಗಲೇ ನಾಟಿ ಮಾಡಿರುವ ಬೆಳೆಗೆ ನೀರು ಬೇಕಾಗಲಿದೆ. ಬೆಂಗಳೂರಿನ ಜನ ಮೊದಲು ಈ ಬಗ್ಗೆ ಎಚ್ಚರವಹಿಸಬೇಕಾಗಿದೆ. ಎರಡು ಕೋಟಿ ಜನ ಕಾವೇರಿ ನೀರನ್ನೇ ನಂಬಿಕೊಂಡಿದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಳೆರಾಯನನ್ನೇ ಬೇಡಿದ ಅಭಿಮಾನಿಗಳು : RCB ಗೆಲುವಿಗಾಗಿ ವಿಶೇಷ ಪೂಜೆ

RCB ಅಭಿಮಾನಿಗಳು ಕಡೆಯ ತನಕ ತಮ್ಮ ಟೀಂ ಬಗ್ಗೆ ಹೋಪ್ ಕಳೆದುಕೊಳ್ಳುವುದೇ ಇಲ್ಲ. ಯಾಕಂದ್ರೆ ಆರ್ಸಿಬಿ ಆಟಗಾರರು ಸಹ ಅದೇ ಥರ ಕೊನೆಯಲ್ಲಿ ಚೋಕ್ ಕೊಡ್ತಾರೆ. ಈ ಬಾರಿಯ ಐಪಿಎಲ್ ನಲ್ಲಿ ಆರಂಭದ ಅಷ್ಟು

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

error: Content is protected !!