Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದರ್ಶನ್, ರಾಕ್ಲೈನ್, ಅಭಿಷೇಕ್, ಚಿಕ್ಕಣ್ಣ, ಪ್ರಜ್ವಲ್ ದೇವರಾಜ್ ಗೆ ನೊಟೀಸ್ ಸಾಧ್ಯತೆ: ಕಾರಣವೇನು ಗೊತ್ತ..?

Facebook
Twitter
Telegram
WhatsApp

 

 

ಬೆಂಗಳೂರು: ದರ್ಶನ್, ರಾಕ್ಲೈನ್ ವೆಂಕಟೇಶ್, ಚಿಕ್ಕಣ್ಣ, ಪ್ರಜ್ವಲ್ ದೇವರಾಜು ಅವರಿಗೆ ಸುಬ್ರಮಣ್ಯನಗರ ಪೊಲೀಸರು ನೋಟೀಸ್ ಜಾರಿ ಮಾಡುವುದಕ್ಕೆ ಮುಂದಾಗಿದ್ದಾರೆ. ಅದಕ್ಕೆ ಕಾರಣ ಜೆಟ್ ಲ್ಯಾಗ್ ನಲ್ಲಿ ಮುಂಜಾನೆವರೆಗೂ ಪಾರ್ಟಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನೋಟೀಸ್ ಜಾರಿ ಮಾಡುವ ಸಾಧ್ಯತೆ ಇದೆ.

 

ಇದಲ್ಲದೆ ಐದು ಜನ ಪೊಲೀಸರಿಗೂ ನೋಟೀಸ್ ನೀಡಲು ನಿರ್ಧರಿಸಲಾಗಿದೆ. ಮಧ್ಯರಾತ್ರಿ 3.15ರ ತನಕ ಜೆಟ್ ಲ್ಯಾಗ್ ನಲ್ಲಿ ಪಾರ್ಟಿ ಮಾಡಲಾಗಿದೆ. ಈ ಪಾರ್ಟಿಯಲ್ಲಿ ಸೆಲೆಬ್ರೆಟಿಗಳು ಭಾಗಿಯಾಗಿದ್ದರು ಎನ್ನಲಾಗಿದ್ದು, ಅದರಲ್ಲಿ ಟಾಪ್ ಟೆನ್ ಸೆಲೆಬ್ರೆಟಿಗಳಿಗೆ ನೋಟೀಸ್ ನೀಡುವ ನಿರ್ಧಾರ ಮಾಡಲಾಗಿದೆ. ಸೆಲೆಬ್ರೆಟಿಗಳಿಗೆ ನೋಟೀಸ್ ನೀಡಿ ಹೇಳಿಕೆ ಪಡೆಯಲಾಗುವುದು ಎಂದು, ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಮಾಹಿತಿ ನೀಡಿದ್ದಾರೆ.

 

ಮಧ್ಯರಾತ್ರಿಯಾಗಿದ್ದರು ಪೊಲೀಸರು ಯಾಕೆ ಅಲ್ಲಿ ಹೋಗಿ ಪರಿಶೀಲನೆ ಮಾಡಿಲ್ಲ ಎಂಬ ಕಾರಣಕ್ಕೆ ಐದು ಜನ ಪೊಲೀಸರಿಗೆ ನೋಟೀಸ್ ನೀಡಲಾಗುತ್ತದೆ ಎಂದಿದ್ದಾರೆ. ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಠಾಣಾಧಿಕಾರಿ, ಒಬ್ಬ ಸಬ್ ಇನ್ಸ್ಪೆಕ್ಟರ್ ಹಾಗೂ ನಾಲ್ವರು ಕಾನ್ಸ್ ಟೇಬಲ್ ಗಳಿಗೆ ನೋಟೀಸ್ ಕಳುಹಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!