Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶರಣಮೇಳದಲ್ಲಿ ಸಿಎಂ ಸಿದ್ದರಾಮಯ್ಯರಿಗೆ ‘ದಾಸೋಹರತ್ನ’ ಪ್ರಶಸ್ತಿ ಪ್ರದಾನ

Facebook
Twitter
Telegram
WhatsApp

ಸಿಎಂ ಸಿದ್ದರಾಮಯ್ಯ ಅವರು ಯೋಜನೆಗಳನ್ನು ತರುವಾಗ ಬಡವರು, ಮಧ್ಯಮವರ್ಗದವರನ್ನು ನೆನಪಲ್ಲಿಟ್ಟುಕೊಂಡೇ ತರುತ್ತಾರೆ ಎಂಬ ಮಾತಿದೆ. ಅದು ಸತ್ಯ ಕೂಡ ಆಗಿದೆ. ಹಾಗಾಗಿಯೇ ಹಸಿದ ಹೊಟ್ಟೆಗೆ ಅನ್ನ ನೀಡಲು ಇಂದಿರಾ ಕ್ಯಾಂಟಿನ್ ಯೋಜನೆ ತಂದರು, ಅನ್ನಭಾಗ್ಯ ಯೋಜನೆಯಡಿ ಎಷ್ಟೋ ಬಡವರಿಗೆ ಉಚಿತವಾಗಿ ಅಕ್ಕಿ ಸಿಗುವಂತೆ ಮಾಡಿದರು. ಇಂಥ ಮಹತ್ಕಾರ್ಯಗಳನ್ನು ಮಾಡಿದ ಸಿಎಂ ಸಿದ್ದರಾಮಯ್ಯ ಅವರಿಗೆ ಇಂದು ‘ದಾಸೋಹರತ್ನ’ ಪ್ರಶಸ್ತಿ ಸಿಕ್ಕಿದೆ.

ಕೂಡಲಸಂಗಮದಲ್ಲಿ ಇಂದು 37ನೇ ಶರಣ ಮೇಳ ನಡೆದಿದೆ. ಈ ಮೇಳದಲ್ಲಿ ದಾಸೋಹರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಸಿಎಂ ಸಿದ್ದರಾಮಯ್ಯ ಅವರಿಗೆ ಈ ಪ್ರಶಸ್ತಿ ನೀಡಿ, ಗೌರವಿಸಿದರು. ಪ್ರಶಸ್ತಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ ಅವರು, ಕಾರ್ಯಕ್ರಮದಲ್ಲಿ ಮಾತನಾಡಿದರು.

‘ದೇವರೇನಾದರೂ ಹಣೆಬರಹ ಬರೆಯುತ್ತಾನಾ..? ನರಕ, ಸ್ವರ್ಗ ಎಂಬುದಿಲ್ಲ. ಆ ಧರ್ಮ.. ಈ ಧರ್ಮ ಅಂತೆಲ್ಲ ಹೇಳುವುದಕ್ಕೆ ಹೋಗಬಾರದು. ಕೆಲವು ರಾಜಕೀಯ ವ್ಯಕ್ತಿಗಳು ದ್ವೇಷ ಮಾಡುತ್ತಿದ್ದಾರೆ, ಅದನ್ನು ಮಾಡಬಾರದು. ಸಮಾಜದಲ್ಲಿ ಇನ್ನೂ ಕೂಡ ಜಾತಿ ಎಂಬುದು ಹೋಗಿಲ್ಲ. ಅದನ್ನು ಹೋಗಲಾಡಿಸಬೇಕು. ಜಾತಿಯನ್ನು ಹೋಗಲಾಡಿಸುವುದು ಬಸವಾದಿ ಶರಣರಿಂದ ಮಾತ್ರ ಸಾಧ್ಯವಾಗಿದೆ. ನಮ್ಮ ಜಾತಿ ವ್ಯವಸ್ಥೆ ಗಟ್ಟಿಯಾಗಿದೆ. ಬಸವಾದಿ ಶರಣರಿಂದ ಚಳುವಳಿಗಳು ಮುಂದುವರೆಯದ ಕಾರಣ ಜಾತಿ ವ್ಯವಸ್ಥೆ ಹಾಗೇ ಮುಂದುವರೆದಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!